Category: ಕರಾವಳಿ

  • ಸೈಡ್ ನೀಡಿಲ್ಲವೆಂದು ಕೆಎಸ್‌ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರ ಮೇಲೆ ಕಾರು ಚಾಲಕನ ಹಲ್ಲೆ
    ,

    ಸೈಡ್ ನೀಡಿಲ್ಲವೆಂದು ಕೆಎಸ್‌ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರ ಮೇಲೆ ಕಾರು ಚಾಲಕನ ಹಲ್ಲೆ

    ಮಂಗಳೂರು : ಸೈಡ್ ನೀಡಿಲ್ಲ ಎಂಬ ಕಾರಣಕ್ಕೆ ಕಾರು ಚಾಲಕನೋರ್ವ ಕೆಎಸ್ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಬುಧವಾರ ಬೆಳಿಗ್ಗೆ ವಳಚ್ಚಿಲ್ ಜಂಕ್ಷನ್ ಬಳಿ ಸಂಭವಿಸಿದೆ. ರಾಜಶೇಖರ್ ಎಂಬುವವರು ಕೆಎಸ್ಆರ್ ಟಿಸಿ ಪುತ್ತೂರು ವಿಭಾಗದ ಬಿ.ಸಿ ರೋಡ್ ಘಟಕದಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಮೇ 6ರಂದು ಬೆಳಿಗ್ಗೆ ಇವರು ಚಾಲಕ ಪಿ. ಜಯರಾಮ ಅವರೊಂದಿಗೆ ಮಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದರು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ…

    Continue Reading

  • ಬಂಟ್ವಾಳ ಪೊಲೀಸ್ ಕಾರ್ಯಾಚರಣೆ: ನಕಲಿ ನೋಟು ಜಾಲ ಪತ್ತೆ
    ,

    ಬಂಟ್ವಾಳ ಪೊಲೀಸ್ ಕಾರ್ಯಾಚರಣೆ: ನಕಲಿ ನೋಟು ಜಾಲ ಪತ್ತೆ

    ಬಂಟ್ವಾಳ: ಅಕ್ರಮವಾಗಿ ನಕಲಿ ನೋಟಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2.38 ಲಕ್ಷ ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ಸಮೀರ್ (28) ಮತ್ತು ಮೊಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದೆ.ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಂಧನಗಳನ್ನು ಮಾಡಲಾಗಿದೆ. ಆರೋಪಿಗಳು ಹೆಚ್ಚಿನ ಮೌಲ್ಯದ ನಕಲಿ ನೋಟುಗಳನ್ನು ಹೊಂದಿದ್ದು, ಅವುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿದು ಬಂದಿದೆ.ಕಾರ್ಯಾಚರಣೆಯ ಸಮಯದಲ್ಲಿ,…

    Continue Reading

  • ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಮಹಿಳೆ ವಿರುದ್ಧ ಪ್ರಕರಣ ದಾಖಲು
    ,

    ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಮಹಿಳೆ ವಿರುದ್ಧ ಪ್ರಕರಣ ದಾಖಲು

    ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ಭಾರಿ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಲಘು ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು, ತಮ್ಮ ವಾಹನವನ್ನು ದೇವಸ್ಥಾನದ ಕಡೆಗೆ ಬಿಡಬೇಕೆಂದು ಪಟ್ಟು ಹಿಡಿದು ಪೊಲೀಸರೊಂದಿಗೆ…

    Continue Reading

  • ಬಂಟ್ವಾಳದಲ್ಲಿ ಎಂಡಿಎಂಎ ಜಪ್ತಿ: ಇಬ್ಬರು ಸಹೋದರರ ಬಂಧನ
    ,

    ಬಂಟ್ವಾಳದಲ್ಲಿ ಎಂಡಿಎಂಎ ಜಪ್ತಿ: ಇಬ್ಬರು ಸಹೋದರರ ಬಂಧನ

    ಬಂಟ್ವಾಳ: ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಾಣಿ ಗ್ರಾಮದ ಪಂಜಾಲದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 42 ಲಕ್ಷ ರೂಪಾಯಿ ಮೌಲ್ಯದ ಮಾದಕವಸ್ತು, ಬೊಲೆರೊ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಂಟ್ವಾಳದ ಬೋಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಮತ್ತು ಆತನ ಸಹೋದರ ಮೊಹಮ್ಮದ್ ಶಾಹೀಮ್ (19) ಎಂದು ಗುರುತಿಸಲಾಗಿದೆ.ಬೊಲೆರೋ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಬಂಟ್ವಾಳದ ಕಡೆಗೆ ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ…

    Continue Reading

  • ಬೈಕ್ ಅಪಘಾತದ ಬಳಿಕ ದಾಳಿ: ಯುವಕರ ಮೇಲೆ ಗುಂಪು ಹಲ್ಲೆ, ಚಿನ್ನದ ಸರ ಲೂಟಿ
    , ,

    ಬೈಕ್ ಅಪಘಾತದ ಬಳಿಕ ದಾಳಿ: ಯುವಕರ ಮೇಲೆ ಗುಂಪು ಹಲ್ಲೆ, ಚಿನ್ನದ ಸರ ಲೂಟಿ

    ಉಡುಪಿ : ಬೈಕ್ ಅಪಘಾತಕ್ಕೀಡಾದ ಯುವಕರು ಹಾಗೂ ಅವರ ಸಹಾಯಕ್ಕೆ ಬಂದ ಗೆಳೆಯರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಚಿನ್ನದ ಸರ ಲೂಟಿ ಮಾಡಿರುವ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಬಡಗುಬೆಟ್ಟು ನಿವಾಸಿ ವೈಭವ್ ಬಿ ನಾಯಕ್ ಅವರ ಗೆಳೆಯರಾದ ಅಭಯ್ ಸ್ಯಾಮುವೆಲ್ ಮತ್ತು ಶಾಶ್ವತ್ ಶೆಟ್ಟಿ ಮೇ 3ರಂದು ಮಧ್ಯರಾತ್ರಿ ಬೈಕ್‌ನಲ್ಲಿ ಹೊರಟಿದ್ದರು. ಕುಕ್ಕಿಕಟ್ಟೆ ಬಳಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಆಯತಪ್ಪಿ ಇಬ್ಬರೂ ಕೆಳಗೆ ಬಿದ್ದಿದ್ದರು. ಈ…

    Continue Reading

  • ಕಟೀಲು ದೇವಸ್ಥಾನ ಬಳಿ ಪೊಲೀಸರಿಗೆ ನಿಂದನೆ: ಮಹಿಳೆ ವಿರುದ್ಧ ದೂರು ದಾಖಲು
    ,

    ಕಟೀಲು ದೇವಸ್ಥಾನ ಬಳಿ ಪೊಲೀಸರಿಗೆ ನಿಂದನೆ: ಮಹಿಳೆ ವಿರುದ್ಧ ದೂರು ದಾಖಲು

    ಬಜಪೆ : ಕಟೀಲು ದೇವಸ್ಥಾನದ ಪರಿಸರದಲ್ಲಿ ಸಂಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಂಗಳೂರು ಮೂಲದ ಸಂಧ್ಯಾ ಎಂಬ ಮಹಿಳೆಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 1ರಂದು ಬುದ್ಧ ಪೂರ್ಣಿಮಾ ಮತ್ತು ರಜಾ ದಿನವಾದ್ದರಿಂದ ಕಟೀಲು ದೇವಸ್ಥಾನದಲ್ಲಿ ಅತೀ ಹೆಚ್ಚು ಭಕ್ತರ ದಟ್ಟಣೆ ಇತ್ತು. ಮಲ್ಲಿಗೆಯಂಗಡಿ ಜಂಕ್ಷನ್ ಬಳಿ ಬಜಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಹೆಚ್.ಎನ್. ಹಾಗೂ…

    Continue Reading

  • ಮಾಲೀಕನ ಮೇಲೆ ಆ್ಯಸಿಡ್ ದಾಳಿ ಯತ್ನ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ
    ,

    ಮಾಲೀಕನ ಮೇಲೆ ಆ್ಯಸಿಡ್ ದಾಳಿ ಯತ್ನ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

    ಉಡುಪಿ: ಕೆಲಸದ ವಿಷಯದಲ್ಲಿ ಉಂಟಾದ ಸಣ್ಣ ಜಗಳದಿಂದಾಗಿ ತನ್ನ ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಕೇರಳ ಮೂಲದ ವ್ಯಕ್ತಿಗೆ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ಮೂಲದ ರತೀಶ್ ಕೆ.ಟಿ. (42) ಶಿಕ್ಷೆಗೊಳಗಾದ ಆರೋಪಿ. ಘಟನೆಯ ವಿವರ:2022ರ ಫೆಬ್ರವರಿ 28ರಂದು, ಕೇರಳದ ತ್ರಿಶೂರ್ ಜಿಲ್ಲೆಯ ಸುಧೀರ್ ಪಿ.ಎ. ಅವರು ಹೆಬ್ರಿ ತಾಲೂಕಿನ ಚಾರ…

    Continue Reading

  • ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ..!
    ,

    ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ..!

    ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್‌ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಸನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿ ಪ್ರಚೋದನೆ ಕಾರಣ ಎಂದು ಸುದೀಪ್‌ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ. 11ರಂದು ಉಡುಪಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಸೌಮ್ಯ ಶೆಟ್ಟಿ ಉಡುಪಿ ಸೆಸನ್ಸ್‌ ನ್ಯಾಯಾಲಯಕ್ಕೆ ಅರ್ಜಿ…

    Continue Reading

  • ಮಂಗಳೂರಿನಲ್ಲಿಯೂ ಅಲ್ಲಲ್ಲಿ ನಾಯಿಕೊಡೆಗಳಂತೆ ತಲೆಎತ್ತಿ ನಿಂತ ಹೋಂ‌ಸ್ಚೇ & ರೆಸಾರ್ಟ್ !! ಇವುಗಳಿಗೆ ಕಾನೂನು ಕ್ರಮ ಯಾವಾಗ??
    ,

    ಮಂಗಳೂರಿನಲ್ಲಿಯೂ ಅಲ್ಲಲ್ಲಿ ನಾಯಿಕೊಡೆಗಳಂತೆ ತಲೆಎತ್ತಿ ನಿಂತ ಹೋಂ‌ಸ್ಚೇ & ರೆಸಾರ್ಟ್ !! ಇವುಗಳಿಗೆ ಕಾನೂನು ಕ್ರಮ ಯಾವಾಗ??

    ಮಂಗಳೂರು: ಕೊಡಗಿನ ಹೋಂ‌ಸ್ಚೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆ ಹೋಂ ಸ್ಟೇ‌ಗಳ ಮೇಲೆ ಹದ್ದಿನ ಕಣ್ಣಿರಿಸಲು ಆರಂಭಿಸಿದೆ. ಉಡುಪಿ ಜಿಲ್ಲೆಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ.ಇದೆ ರೀತಿ ಮಂಗಳೂರಿನಲ್ಲಿಯೂ ಅದೆಷ್ಟೋ ಅಕ್ರಮ ಹೋಂ ಸ್ಟೇಗಳಿವೆ. ಯಾವುದೇ ಕಾನೂನಿನ ಭಯವಿಲ್ಲದೆ, ಕೆಲವು ರಾಜಕೀಯ ಹಾಗೂ ಅಧಿಕಾರಿಗಳ ಪ್ರಭಾವದಿಂದ ರಾಜಾರೋಷವಾಗಿ ಅಕ್ರಮ ಹೋಂ ಸ್ಟೇಗಳು ಕಾರ್ಯಚರಿಸುತ್ತಿದೆ. ಪ್ರಮುಖವಾಗಿ ಮಂಗಳೂರು ನಗರದಲ್ಲಿ ಅಲ್ಲಲ್ಲಿ ನಾಯಿ ಕೊಡೆಗಳಂತೆ…

    Continue Reading

  • ಗುರುಪುರ: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು
    ,

    ಗುರುಪುರ: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು

    ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ ಖಾರದ ಪುಡಿ ಎರಚಿ ಸ್ಕೂಟರ್ ಡಿಕ್ಕಿಯಲ್ಲಿದ್ದ 46 ಸಾವಿರ ರೂ. ದೋಚಿರುವ ಘಟನೆ ವರದಿಯಾಗಿದೆ. ಗಂಜಿಮಠದ ಝಾರಾ ಹಾಲ್‌ನಲ್ಲಿ ಅಡುಗೆ ಮೇಲ್ವಿಚಾರಕರಾಗಿದ್ದ ಮಹಮ್ಮದ್ ಮನ್ಸೂರ್ ಹಣ ಕಳೆದು ಕೊಂಡವರು. ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದಂತೆ, ಎ.26ರಂದು ರಾತ್ರಿ 9:10ರ ವೇಳೆಗೆ ಬಂಗ್ಲಗುಡ್ಡೆಗೆ ತಲುಪಿ ದ್ದಾರೆ. ಆಗ ರಸ್ತೆಯ ಬದಿಯಲ್ಲಿ ನಿಂತಿದ್ದ ಇಬ್ಬರು ಯುವಕರು ಮನ್ಸೂರ್ ಅವರ ಸ್ಕೂಟರ್‌ನ್ನು ನಿಲ್ಲಿಸಿ, ತಮ್ಮ ಸ್ಕೂಟರ್ ಕೆಟ್ಟಿದೆ ಎಂದು ಹೇಳಿದ್ದಾರೆ. ಮನ್ಸೂರ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed