Category: ಕರಾವಳಿ

  • ಉಡುಪಿ: 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ..!! ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ
    , ,

    ಉಡುಪಿ: 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ..!! ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ

    ಉಡುಪಿ: ಕೊಡಗಿನ ಹೋಂ‌ಸ್ಚೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆ ಹೋಂ ಸ್ಟೇ‌ಗಳ ಮೇಲೆ ಹದ್ದಿನ ಕಣ್ಣಿರಿಸಲು ಆರಂಭಿಸಿದೆ. ಮಾನ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ 32 ಅಕ್ರಮ ಹೋಂಸ್ಟೇಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ…

    Continue Reading

  • ಉಳ್ಳಾಲ:  ಮುಕ್ಕಚ್ಚೇರಿ ಕೊಲೆ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ
    , ,

    ಉಳ್ಳಾಲ:  ಮುಕ್ಕಚ್ಚೇರಿ ಕೊಲೆ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ

    ಮಂಗಳೂರು: ಉಳ್ಳಾಲದ ಮುಕ್ಕಚೇರಿಯಲ್ಲಿ 2017ರ ಅ.4ರಂದು ರಾತ್ರಿ ಝುಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮುಕ್ಕಚೇರಿಯ ಅಬ್ದುಲ್ ರಹ್ಮಾನ್ ಸುಹೇಲ್ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಝುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದ ವೇಳೆ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಝುಬೇರ್‌ನನ್ನು ಕೊಲೆ ಮಾಡಿತ್ತು. ತಡೆಯಲು ಹೋದ ಇಲ್ಯಾಸ್ ನಿಗೂ ತಲವಾರಿನಿಂದ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು. ಈ ಬಗ್ಗೆ ಅಂದಿನ ಇನ್‌ಸ್ಪೆಕ್ಟರ್ ಗೋಪಿಕೃಷ್ಣ…

    Continue Reading

  • ಉಪ್ಪಿನಂಗಡಿಯಲ್ಲಿ ಆತಂಕ: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ ಸ್ಥಳೀಯರಿಂದ ಬಂಧನ
    , ,

    ಉಪ್ಪಿನಂಗಡಿಯಲ್ಲಿ ಆತಂಕ: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ ಸ್ಥಳೀಯರಿಂದ ಬಂಧನ

    ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮನೆಯಲ್ಲಿ ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಉಪ್ಪಿನಂಗಡಿಯ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಲ್ಲಿನ ಬ್ಯಾಂಕ್ ರಸ್ತೆಯ ಬಳಿ ವೃದ್ದೆಯೋರ್ವರು ಮಾತ್ರ ಮನೆಯಲ್ಲಿದ್ದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿಯು ವೃದ್ದೆ ನೀರು ತರಲೆಂದು ಅಡುಗೆ ಕೋಣೆಗೆ ಹೋದ ವೇಳೆ ನೇರವಾಗಿ ಮನೆಗೆ ನುಗ್ಗಿದವನೇ ಮನೆಯ ಬಾಗಿಲ ಚಿಲಕ ಹಾಕಿದ್ದ ಇದನ್ನು ಕಂಡು…

    Continue Reading

  • ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಾರಿಕ್ ಶಿಕ್ಷೆ ಏಪ್ರಿಲ್ 27ಕ್ಕೆ ಪ್ರಕಟ
    , ,

    ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಾರಿಕ್ ಶಿಕ್ಷೆ ಏಪ್ರಿಲ್ 27ಕ್ಕೆ ಪ್ರಕಟ

    ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಏಪ್ರಿಲ್ 27 ರಂದು ಪ್ರಕಟಿಸಲಿದೆ. ಅಪರಾಧಿ ಸಲ್ಲಿಸಿದ್ದ ಮನವಿ ಚೌಕಾಸಿ ಅರ್ಜಿಯನ್ನು ನ್ಯಾಯಾಲಯ ಶನಿವಾರ ಸ್ವೀಕರಿಸಿದೆ. ಶನಿವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ವಿಶೇಷ ಸಾರ್ವಜನಿಕ ಅಭಿಯೋಜಕ ಪ್ರಸನ್ನ ಕುಮಾರ್, ಅಪರಾಧದ ಗಂಭೀರತೆಯನ್ನು ಪರಿಗಣಿಸಿ ಅಪರಾಧಿಗೆ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಧೀಶರನ್ನು ಒತ್ತಾಯಿಸಿದರು.ಮೂರು ತಿಂಗಳ ಹಿಂದೆ, ಶಾರಿಕ್ ಸ್ಫೋಟದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡು NIA ವಿಶೇಷ…

    Continue Reading

  • ಇನ್ಫೋಸಿಸ್ ಸಿಬ್ಬಂದಿಗಳೇ ಗುರಿ: ಮುಡಿಪು ಬಾಡಿಗೆ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಕಳ್ಳತನ
    , ,

    ಇನ್ಫೋಸಿಸ್ ಸಿಬ್ಬಂದಿಗಳೇ ಗುರಿ: ಮುಡಿಪು ಬಾಡಿಗೆ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಕಳ್ಳತನ

    ಮಂಗಳೂರು : ನಗರದ ಹೊರವಲಯದ ಮುಡಿಪು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇನ್ಫೋಸಿಸ್ ಕಂಪನಿಯ ಉದ್ಯೋಗಿಗಳ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ. ಮುಡಿಪುವಿನ ಬಾಡಿಗೆ ಮನೆಯಲ್ಲಿ ಇನ್ಫೋಸಿಸ್ ಕಂಪನಿಯ ಹಲವು ಉದ್ಯೋಗಿಗಳು ಒಟ್ಟಾಗಿ ವಾಸವಿದ್ದರು. ಏಪ್ರಿಲ್ 24ರಂದು ಬೆಳಗಿನ ಜಾವ 2 ಗಂಟೆಯವರೆಗೆ ಕೆಲಸ ಮಾಡಿ ಉದ್ಯೋಗಿಗಳು ಮಲಗಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ನೋಡಿದಾಗ ಮನೆಯ ಮುಂಭಾಗದ ಬಾಗಿಲು ತೆರೆದಿದ್ದು, ಕೋಣೆಯಲ್ಲಿದ್ದ ಒಟ್ಟು 9 ಲ್ಯಾಪ್‌ಟಾಪ್‌ಗಳ ಪೈಕಿ 4 ಲ್ಯಾಪ್‌ಟಾಪ್‌ಗಳು…

    Continue Reading

  • ಮಂಗಳೂರಿನಲ್ಲಿ ಮಚ್ಚು ಹಿಡಿದು ಹಲ್ಲೆ ಯತ್ನ: ಸೆಕ್ಷನ್ 307 ಅಡಿ ಪ್ರಕರಣ ದಾಖಲು
    , ,

    ಮಂಗಳೂರಿನಲ್ಲಿ ಮಚ್ಚು ಹಿಡಿದು ಹಲ್ಲೆ ಯತ್ನ: ಸೆಕ್ಷನ್ 307 ಅಡಿ ಪ್ರಕರಣ ದಾಖಲು

    ಮಂಗಳೂರು: ವಾಮಂಜೂರು ನಿವಾಸಿ ನವೀನ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಕೆಲವು ತಿಂಗಳ ಹಿಂದೆ ವಿಚ್ಛೇದನ ಪಡೆದು ಜೋಕಟ್ಟೆಗೆ ಸ್ಥಳಾಂತರಗೊಂಡ ನಂತರ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಏಪ್ರಿಲ್ 24 ರ ಶುಕ್ರವಾರ ರಾತ್ರಿ, ನವೀನ್ ಮಚ್ಚು ತೆಗೆದುಕೊಂಡು ಕಲವರ್ ನಿವಾಸಿ ದೇವಿ ಪ್ರಸಾದ್ ಮೇಲೆ ಹಲ್ಲೆ ಮಾಡಲು ಹೋಗಿ, ಆತನ ಮತ್ತು ಆತನ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾಗಿ ವರದಿಯಾಗಿದೆ.ದೇವಿ ಪ್ರಸಾದ್ 112 ಗೆ ಕರೆ ಮಾಡುವ ಮೂಲಕ ತುರ್ತು ಸೇವೆಗಳಿಗೆ ಮಾಹಿತಿ ನೀಡಿದರು. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ…

    Continue Reading

  • ಇನ್‌ಸ್ಟಾಗ್ರಾಂ ಪರಿಚಯದಿಂದ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ದೂರು ದಾಖಲು
    , ,

    ಇನ್‌ಸ್ಟಾಗ್ರಾಂ ಪರಿಚಯದಿಂದ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ದೂರು ದಾಖಲು

    ಕಾರ್ಕಳ : ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ವಿವಿಧ ಸಬೂಬುಗಳನ್ನು ಹೇಳಿ ಕಾರ್ಕಳದ ವ್ಯಕ್ತಿಯೊಬ್ಬರಿಂದ ₹25.66 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ. ಈ ಸಂಬಂಧ ನಲ್ಲೂರು ಗ್ರಾಮದ ಗಣೇಶ ಆಚಾರ್ಯ (34) ಅವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರ ಗಣೇಶ ಆಚಾರ್ಯ ಅವರಿಗೆ 2024ರ ಜುಲೈನಲ್ಲಿ ಇನ್‌ಸ್ಟಾಗ್ರಾಂ ಮೂಲಕ ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತನ ಪರಿಚಯವಾಗಿತ್ತು. ಆರಂಭದಲ್ಲಿ ಕಾಲೇಜಿಗೆ ಹೋಗಲು ₹200 ಬೇಕೆಂದು ಕೇಳಿ ಗೂಗಲ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ…

    Continue Reading

  • ಗರುಡ ಗ್ಯಾಂಗ್ ಮೇಲೆ ಕಟ್ಟೆಚ್ಚರ: ಗ್ಯಾಂಗ್‌ನ ಸದಸ್ಯನ ಮೇಲೆ ಗೂಂಡಾ ಕಾಯ್ದೆ ಪ್ರಯೋಗ
    , ,

    ಗರುಡ ಗ್ಯಾಂಗ್ ಮೇಲೆ ಕಟ್ಟೆಚ್ಚರ: ಗ್ಯಾಂಗ್‌ನ ಸದಸ್ಯನ ಮೇಲೆ ಗೂಂಡಾ ಕಾಯ್ದೆ ಪ್ರಯೋಗ

    ಉಡುಪಿ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಉಡುಪಿ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದ್ದು, ಬೈಂದೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಹಾಗೂ ಕುಖ್ಯಾತ “ಗರುಡ ಗ್ಯಾಂಗ್‌”ನ ಸಕ್ರೀಯ ಸದಸ್ಯ ಮಹಮ್ಮದ್‌ ಅಲ್ಫಾಜ್‌ (25) ವಿರುದ್ಧ ಗೂಂಡಾ ಕಾಯ್ದೆಯಡಿ ಅರೆಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಾದ ಶಿರ್ವಾ, ಗಂಗೊಳ್ಳಿ, ಬೈಂದೂರು, ಉಡುಪಿ ನಗರ, ಕುಂದಾಪುರ ಗ್ರಾಮಾಂತರ ಮತ್ತು ಕುಂದಾಪುರ ನಗರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೆ,  ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ ಪೊಲೀಸ್…

    Continue Reading

  • ತೊಕ್ಕೊಟ್ಟು ಫ್ಲೈಓವರ್ ರೌಡಿ ಶೀಟರ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
    , ,

    ತೊಕ್ಕೊಟ್ಟು ಫ್ಲೈಓವರ್ ರೌಡಿ ಶೀಟರ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.ಆರೋಪಿಯು ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಮಂದಿ…

    Continue Reading

  • ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ: ಗುಂಪು ದಾಳಿ, ಪ್ರಕರಣ ದಾಖಲು
    , ,

    ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ: ಗುಂಪು ದಾಳಿ, ಪ್ರಕರಣ ದಾಖಲು

    ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಏಪ್ರಿಲ್ 22ರಂದು ಸಂಜೆ ತನ್ನ ಸ್ನೇಹಿತರಾದ ಸುಹೇಲ್ ಹಾಗೂ ಅಝಾರ್ ಜೊತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿ.ಕೆ. ಮೊಯಿನುದ್ದೀನ್, ಮೊಹದ್ ಸೇರಿದಂತೆ ಇತರ ಐವರು ಸ್ಥಳಕ್ಕೆ ಬಂದು ಆದಿಲ್ ಮೇಲೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed