Category: ಕರಾವಳಿ
-

ಮಂಗಳೂರು: ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ
ಮಂಗಳೂರು : ಮಂಗಳೂರು ಫಳ್ನೀರಿನ ಕಾರು ಆಲ್ಟ್ರೇಷನ್ ಸೆಂಟರ್ನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿಗೀಡಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 7:30ರ ವೇಳೆಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವ್ಯಾಪಕವಾಗಿ ಹರಡಿದ್ದು, ಪರಿಣಾಮವಾಗಿ, ಮಳಿಗೆ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ, ಮಳಿಗೆಯಲ್ಲಿದ್ದ ಬೆಲೆಬಾಳುವ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಬಿಡಿಭಾಗಗಳು ಸುಟ್ಟು ಕರಕಲಾಗಿವೆ. ಮಳಿಗೆಯಿಂದ ದಟ್ಟವಾದ ಹೊಗೆ…
-

ಶಿಕ್ಷಕರೊಂದಿಗೆ ಈಜಲು ಹೋಗಿದ್ದ ವಿಟ್ಲ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು…
-

ಮಂಗಳೂರು-ಕೇರಳದಲ್ಲಿ ಕರಾಳ ದಂಧೆ !! ಯುವಕನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ- ಲಿಂಗ ಬದಲಾವಣೆಗೂ ಸ್ಕೆಚ್
ಮೈಸೂರು: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್…
-

ಫೆ. 13ರಂದೇ ಆರಿಫ್ ಹತ್ಯೆಗೆ ನಡೆದಿತ್ತು ಮಾಸ್ಟರ್ ಪ್ಲಾನ್..! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ
ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ್ಗೆ ಆರೋಪಿಗಳು ಆರಿಫ್ನನ್ನು ಹಿಂಬಾಲಿಸಿದ್ದರು. ಆತನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹೊಂಚು ಹಾಕಿದ್ದರು. ಆದರೆ ಆರಿಫ್ನನ್ನು ಹಿಂಬಾಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದ ಕಾರಣ, ಅಂದು ದಾಳಿ ನಡೆಸಲು ಆರೋಪಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಮಾ.27ರಂದು ಬೆಳಗ್ಗೆ ದಕ್ಕೆ ಮೀನು…
-

ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರೇಯಸಿಯ ಕಿರುಕುಳವೇ ಕಾರಣ
ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್ ಪರಿಶೀಲನೆ…
-

ಉಡುಪಿ: ವ್ಯಕ್ತಿಯ ಅಪಹರಣ ಪ್ರಕರಣ- ಆರೋಪಿಗಳ ಬಂಧನ..!!
ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್…
-

ಕಾರ್ಕಳ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಪತ್ನಿ ಸೌಮ್ಯ ಶೆಟ್ಟಿ ಬಂಧನ!!
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ…
-

ಕಡಬ : ರಸ್ತೆ ಕಾಮಗಾರಿ ವಿಚಾರ-ಮಹಿಳೆಗೆ ಜಾತಿನಿಂದನೆ, ಹಲ್ಲೆ ಆರೋಪ; ಪ್ರಕರಣ ದಾಖಲು
ಕಡಬ: ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿರೋಧ ವ್ಯಕ್ತಪಡಿಸಿದ ಮಹಿಳೆಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಪ್ರಕಾರ, ಅವರು ದಿನಾಂಕ 08-04-2026ರಂದು ಕೂಲಿ ಕೆಲಸ ಮಾಡುತ್ತಿದ್ದ ಮನೆಯ ಸಮೀಪದ ರಸ್ತೆಯಲ್ಲಿ JCB ಮೂಲಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.…
-

ಮನೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಇಬ್ಬರ ಬಂಧನ, ಚಿನ್ನ ವಶಕ್ಕೆ
ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ದೂರುದಾರೆಯ ತಂದೆಗೆ ಆರೋಪಿತೆ ಶೃತಿ @ ವಿಶ್ಮೀತ(37) ಎಂಬಾಕೆಯೊಂದಿಗೆ ಸಂಪರ್ಕವಿದ್ದು, ಆಕೆಗೆ ಸುಮಾರು 6 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಆರೋಪಿತೆ ಅದನ್ನು ಮರಳಿಸುವುದಾಗಿ ಹೇಳಿ ಏಪ್ರಿಲ್ 7ರಂದು ಪುಣ್ಯಶ್ರೀಯ ಮನೆಗೆ ಬಂದಿದ್ದಳು ಎನ್ನಲಾಗಿದೆ. ಆ ದಿನ ಪುಣ್ಯಶ್ರೀ…
-

ರಸ್ತೆ ಕಾಮಗಾರಿ ವಿಚಾರವಾಗಿ ಮಹಿಳೆಗೆ ಜಾತಿನಿಂದನೆ..! ಹಲ್ಲೆ ಆರೋಪ- ನಾಲ್ವರ ವಿರುದ್ಧ ಪ್ರಕರಣ ದಾಖಲು
ಕಡಬ: ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿರೋಧ ವ್ಯಕ್ತಪಡಿಸಿದ ಮಹಿಳೆಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಪ್ರಕಾರ, ಅವರು ದಿನಾಂಕ 08-04-2026ರಂದು ಕೂಲಿ ಕೆಲಸ ಮಾಡುತ್ತಿದ್ದ ಮನೆಯ ಸಮೀಪದ ರಸ್ತೆಯಲ್ಲಿ JCB ಮೂಲಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











