Category: ಕರಾವಳಿ

  • ಆರೀಫ್‌ ಹತ್ಯೆ ಪ್ರಕರಣ: ಆರು ಮಂದಿ ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ
    ,

    ಆರೀಫ್‌ ಹತ್ಯೆ ಪ್ರಕರಣ: ಆರು ಮಂದಿ ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ

    ಮಂಗಳೂರು : ತೊಕ್ಕೊಟ್ಟಿ‌ನಲ್ಲಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ. ಬಂಧಿತ ಆರೋಪಿಗಳು ಉಳ್ಳಾಲದ ರಫತ್ ಆಲಿ, ಮೂಡುಶೆಡ್ಡೆಯ ರಿಜ್ವಾನ್, ಫೈಸಲ್ ನಗರದ ಜುಟ್ಟು ಅಶ್ಫಕ್, ಕಲ್ಲಡ್ಕದ ಖಲೀಲ್, ಬಜಾಲ್ ನ ಶಾಕೀರ್ ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್  ಎಂದು ತಿಳಿದುಬಂದಿದೆ. ಆರೋಪಿಗಳನ್ನು ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ…

    Continue Reading

  • ಬಂಟ್ವಾಳ : ದ್ವಿಚಕ್ರ ವಾಹನ ಕಳವು – ಇಬ್ಬರು ಆರೋಪಿಗಳ ಬಂಧನ
    ,

    ಬಂಟ್ವಾಳ : ದ್ವಿಚಕ್ರ ವಾಹನ ಕಳವು – ಇಬ್ಬರು ಆರೋಪಿಗಳ ಬಂಧನ

    ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸಜಿಪಮುನ್ನೂರು ಗ್ರಾಮದ ನಿವಾಸಿ ಹಸನ್ ಬಾವಾ (55) ಹಾಗೂ ಬಿ ಮೂಡ ಗ್ರಾಮದ ನಿವಾಸಿ ಇರ್ಶಾದ್ (37) ಎಂದು ಗುರುತಿಸಲಾಗಿದೆ. ಮಾರ್ಚ್ 21 ರಂದು ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ…

    Continue Reading

  • ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ- ಆರೋಪಿಯ ಬಂಧನ
    ,

    ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ- ಆರೋಪಿಯ ಬಂಧನ

    ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಿಂದ ಕಾಣಿಕೆ ಡಬ್ಬಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026, ಕಲಂ 303(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಏಪ್ರಿಲ್ 6ರಂದು ಸುಳ್ಯ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿ…

    Continue Reading

  • ಅಡ್ಡೂರು ಕೋಡಿಬೆಟ್ಟುವಿನಲ್ಲಿ ಭಾರಿ ಪ್ರಮಾಣದ ಅಕ್ರಮ ಮರಳು ದಾಸ್ತಾನು!! ಕಣ್ಮುಚ್ಚಿ ಕುಳಿತ ಗಣಿ ಇಲಾಖೆ
    ,

    ಅಡ್ಡೂರು ಕೋಡಿಬೆಟ್ಟುವಿನಲ್ಲಿ ಭಾರಿ ಪ್ರಮಾಣದ ಅಕ್ರಮ ಮರಳು ದಾಸ್ತಾನು!! ಕಣ್ಮುಚ್ಚಿ ಕುಳಿತ ಗಣಿ ಇಲಾಖೆ

    ಮಂಗಳೂರು: ಅಡ್ಡೂರು ಕೋಡಿಬೆಟ್ಟು ಎಂಬಲ್ಲಿ ಸುಮಾರು 2,500 ದಿಂದ 3,000 ಲೋಡು ವರೆಗೆ ಅಕ್ರಮವಾಗಿ ಮರಳು ಸಂಗ್ರಹಿಸಿದ್ದು , ಇದಕ್ಕೆ ಯಾವುದೇ ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ. ಈ ರೀತಿ ಕಾನೂನಿನ ಬಾಹಿರವಾಗಿ ಮರಳು ಸಂಗ್ರಹಿಸಿವವರ ವಿರುದ್ದ ಗಣಿಗಾರಿಕೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಗಣಿ ಇಲಾಖೆಯ ಅಧಿಕಾರಿಗಳಿಗೂ ಇದರ ಬಗ್ಗೆ ಪಾಲು ಇದೆ ಎಂಬ ಸಂಶಯ ಮೇಲ್ನೋಟಕ್ಕೆ ಕಾಣಿಸುತ್ತದೆ?? ಅಷ್ಟು ದೊಡ್ಡ ಮರಳು ದಾಸ್ತಾನಿಗೆ ಆದೇಶ ಕೊಟ್ಟವರು ಯಾರು? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಮಾನ್ಯ…

    Continue Reading

  • ಧರ್ಮಸ್ಥಳ: ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!!
    ,

    ಧರ್ಮಸ್ಥಳ: ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!!

    ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

  • ಉಡುಪಿ: ಅಕ್ರಮ ಜಾನುವಾರು ಸಾಗಾಟ- ಮೂವರು ಆರೋಪಿಗಳ ಬಂಧನ!!
    ,

    ಉಡುಪಿ: ಅಕ್ರಮ ಜಾನುವಾರು ಸಾಗಾಟ- ಮೂವರು ಆರೋಪಿಗಳ ಬಂಧನ!!

    ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ.   ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಹಾಗೂ ನದೀಂ ಅಬ್ದುಲ್ ಖಾದರ್ (34) ಬಂಧಿತರು.  ಏಪ್ರಿಲ್ 5ರಂದು ಮುಂಜಾನೆ ಸುಮಾರು 5 ಗಂಟೆಗೆ ಪೊಲೀಸರು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುವಾಗ, ಹುಲಿಕಲ್ ಘಾಟಿ ದಿಕ್ಕಿನಿಂದ ಬರುತ್ತಿದ್ದ ಟಾಟಾ ಇಂಟ್ರಾ ವಾಹನವನ್ನು ತಡೆದು ಪರಿಶೀಲಿಸಿದಾಗ ಎರಡು ಎತ್ತುಗಳನ್ನು…

    Continue Reading

  • ಬಂಟ್ವಾಳ: 2020ರ ಗಾಂಜಾ ಪ್ರಕರಣಕ್ಕೆ ತೀರ್ಪು- ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ
    , ,

    ಬಂಟ್ವಾಳ: 2020ರ ಗಾಂಜಾ ಪ್ರಕರಣಕ್ಕೆ ತೀರ್ಪು- ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ

    ಬಂಟ್ವಾಳ: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷಗಳ ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದಿನಾಂಕ 10-11-2020 ರಂದು ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ₹49,000 ಮೌಲ್ಯದ 1.480…

    Continue Reading

  • ಕಾರ್ಕಳ: ರೌಡಿ ಆಸಾಮಿ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಅರೆಸ್ಟ್!!
    ,

    ಕಾರ್ಕಳ: ರೌಡಿ ಆಸಾಮಿ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಅರೆಸ್ಟ್!!

    ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಗಣೇಶ್ ಪೂಜಾರಿ ಅವರು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಸದ್ಗುಣ ನಿವಾಸದವರು. ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ…

    Continue Reading

  • ಉಡುಪಿ: ಗಡಿಪಾರು ಆದೇಶದ ಆರೋಪಿಯ ಬಂಧನ..!!
    ,

    ಉಡುಪಿ: ಗಡಿಪಾರು ಆದೇಶದ ಆರೋಪಿಯ ಬಂಧನ..!!

    ಉಡುಪಿ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರಜಿಲ್ಲೆಗೆ ಗಡಿಪಾರು ಆದೇಶ ಪಡೆದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ ಓಡಿ ಹೋಗಿದ್ದ ಫೈಝಲ್ ಎಂಬ ಆರೋಪಿಯನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೊರ ಜಿಲ್ಲೆಗೆ ಗಡಿಪಾರು ಆದೇಶವನ್ನು ಜಾರಿ ಮಾಡಲು ಹೋದ ವೇಳೆ ಆರೋಪಿ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ಮಲ್ಪೆ ಪೊಲೀಸರು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಹೋದಾಗ, ಆರೋಪಿ ತಾನು…

    Continue Reading

  • ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!!
    ,

    ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!!

    ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ ಆಪರೇಟರ್‍ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದು, ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed