Category: ಕರಾವಳಿ
-

ಮಂಗಳೂರು : ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತ್ತಿದ್ದ ವಿಧ್ಯಾರ್ಥಿಗಳ ವಿಡಿಯೋ ತೆಗೆದು ನೈತಿಕ ಪೋಲಿಸ್ ಗಿರಿ- ಇಬ್ಬರ ಬಂಧನ
ಮಂಗಳೂರು : ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರು ನಗರ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರ ರೈಲು ನಿಲ್ದಾಣದಲ್ಲಿ ಫೆ.24 ರಂದು ಕೇಂದ್ರ ರೈಲ್ವೆ ನಿಲ್ದಾಣದ ರೈಲ್ವೆ ಟ್ರ್ಯಾಕ್ ನಲ್ಲಿ ಮಂಗಳೂರು ನಗರದ ಕಾಸ್ಸಿಯಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತು ಕೊಂಡು ಇದ್ದು, ಕುಳಿತಿದ್ದನ್ನು ವಿಚಾರಿಸಿ ಅಲ್ಲಿಗೆ ಇಬ್ಬರು ಸ್ಟೀಫನ್ ಮೊಂತೆರೋ (56 ವರ್ಷ) ಮತ್ತು ಆತನ ಮಗ…
-

ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ ಪೂರ್ಣಗೊಂಡರು ಚುನಾವಣೆ ನಡೆಯುವ ಯಾವುದೇ ಲಕ್ಷಣ ಇಲ್ಲ..!!
ಮಂಗಳೂರು : ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಕೆಲವು ವಾರಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮಾರ್ಚ್ ತಿಂಗಳಲ್ಲಿ ಸ್ಥಳೀಯ ಚುನಾವಣೆಯ ಪ್ರಸ್ತಾವ ಮಾಡಿದ್ದರು. ಆದರೆ ಪೂರಕ ತಯಾರಿ ಇನ್ನೂ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ. ಇನ್ನೇನು ಚುನಾವಣೆ ದಿನಾಂಕ ನಿಗದಿ ಆಗಬೇಕು. ವಾರ್ಡ್ ಮೀಸಲಾತಿ ಪ್ರಕಟಗೊಳ್ಳಬೇಕು. ಬಳಿಕ ನಾಮಪತ್ರ…
-

ಮಂಗಳೂರು: ನಂದಿಗುಡ್ಡೆ ವೃತ್ತದ ಬಳಿ ಇರುವ ನಂದಿ ಹಿಲ್ಸ್ ಬಹುಮಹಡಿ ಕಟ್ಟಡದ ಕರ್ಮಕಾಂಡ..!!
ಮಂಗಳೂರು: ನಂದಿಗುಡ್ಡೆ ವೃತ್ತದ ಬಳಿ ಇರುವ ನಂದಿ ಹಿಲ್ಸ್ ಬಹುಮಹಡಿ ಕಟ್ಟಡವು ಸಂಪೂರ್ಣವಾಗಿ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದೆ. ಪಾಲಿಕೆಯಿಂದ ಯಾವುದೇ ಪ್ರವೇಶ ಪತ್ರ ಇಲ್ಲದೆ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ಅರೋಗ್ಯ ಇಲಾಖೆ ಅಧಿಕಾರಿಗಳು ಅ ಕಟ್ಟಡದ ವ್ಯಾಪಾರ ಮಾಡುವ ಪ್ರತಿ ಶಾಪ್ ಗಳಿಗೆ ದಾಳಿ ನಡೆಸಿ 50 ಸಾವಿರ ದಂಡ ವಿಧಿಸಿದ್ದಾರೆ. ಪಾಲಿಕೆಯಿಂದ ಕಟ್ಟಡಕ್ಕೆ ಪ್ರವೇಶ ಪತ್ರ ಪಡೆಯದೆ ಡೋರ್ ನಂಬ್ರ ಕೊಡ ಆಗದೆ ಕಟ್ಟಡವು ವಾಣಿಜ್ಯ ವ್ಯವಹಾರಕ್ಕೆ ಹಲವಾರು ಶಾಪ್ ಗಳನ್ನು ಈಗಾಗಲೇ ನೀಡಲಾಗಿದ್ದು, ಹೋಟೆಲ್,…
-

ಬಂಟ್ವಾಳ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: 2014ರಲ್ಲಿ ದಾಖಲಾಗಿದ್ದ ವಿದೇಶೀಯರ ಕಾಯ್ದೆ ಸಂಬಂಧಿತ ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 152/2014ರಲ್ಲಿ FOREIGNERS ACT ಕಲಂ 14(a)(b)(c) ಹಾಗೂ 34 IPC ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉಡುಪಿ ಮೂಲದ ತಾಜ್ ಮೊಹಮ್ಮದ್ ಯುಸೂಫ್ (59) ಆರೋಪಿ ಆಗಿದ್ದು, ದೀರ್ಘಕಾಲದಿಂದ ಪತ್ತೆಯಾಗದೆ ತಪ್ಪಿಸಿಕೊಂಡಿದ್ದನು. ಆರೋಪಿಯ ಸುಳಿವು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಕಳ ಭಾಗದಲ್ಲಿ ದಾಳಿ ನಡೆಸಿ…
-

ಮಣಿಪಾಲ: ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣವನ್ನು ಪೊಲೀಸರು ಚಾಕಚಕ್ಯತೆಯಿಂದ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಡಗುಬೆಟ್ಟು ಗ್ರಾಮದ ರಾಹುಲ್ನಗರದಲ್ಲಿ ಬೈಕ್ ಕಳ್ಳತನ ನಡೆದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 28/2026, ಕಲಂ 303(2) ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಶರತ್ (26) ಹಾಗೂ ಗಣೇಶ್ (31) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು…
-

ಉಡುಪಿ: ಸಂಸ್ಥೆಯ ಮುಖ್ಯಸ್ಥರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಬಂಧನ
ಉಡುಪಿ: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂಬುದಾಗಿ ಬ್ಲ್ಯಾಕ್ ಮೇಲ್ ಮಾಡಿ, ಈಗ ಆತ ಪೊಲೀಸರ ವಶದಲ್ಲಿದ್ದಾನೆ. ಉಡುಪಿಯ ಕಾಪುವಿನ ಅಭಿಷೇಕ್ ಸುರೇಂದ್ರ ಪೂಜಾರಿ ಬಂಧಿತ ಆರೋಪಿ. ಮಾರ್ಫ್ ಮಾಡಲಾದ ವೀಡಿಯೋ ಇರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಸಂಸ್ಥೆ ಮಾಲಕರ ಪುತ್ರಿ ನೀಡಿದ ದೂರಿನನ್ವಯ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ…
-

ಮಂಗಳೂರು: ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ!!
ಮಂಗಳೂರು: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 19 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಹಿಳೆಯೇ ಸ್ವತಹ ಮೊಬೈಲ್ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವೆಬ್ಸೈಟ್ ಹುಡುಕಾಡಿ ಎಪಿಕೆ ಫೈಲ್ ಡೌನ್ಲೋಡ್ ಮಾಡಿಕೊಂಡಿದ್ದರು. ಬಳಿಕ ಸಾಫ್ಟೋನಿಕ್ ಆ್ಯಪ್ ಬಳಸಿ ಬ್ಯಾಂಕ್ ಖಾತೆಯ ವಿವರ ನೀಡಿದ್ದರು. ಹೆಚ್ಚಿನ ಲಾಭದ ಆಶೆಯಿಂದ ಈ ಆ್ಯಪ್ನಲ್ಲಿರುವ ನಾನಾ ಕಂಪನಿಗಳಿಗೆ ಒಟ್ಟು 19,06,166 ಲಕ್ಷ ರೂ. ಹೂಡಿಕೆ ಮಾಡಿದ್ದರು. ಜನವರಿಯಲ್ಲಿ 1 ಲಕ್ಷ ರೂ. ಲಾಭ ಅವರಿಗೆ ಸಿಕ್ಕಿತ್ತು. ಬಳಿಕ ಅವರನ್ನು…
-

ಉಡುಪಿ: ಸನ್ಯಾಸಿ ವೇಷ ಧರಿಸಿ ನಕಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ
ಉಡುಪಿ: ಸನ್ಯಾಸಿ ವೇಷ ಧರಿಸಿಕೊಂಡು ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವಂಚಕನೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಾಗಿದ್ದರು. ವಂಚಕ ನಕಲಿ ಹುಲಿ ಉಗುರನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಾರ್ವಜನಿಕರು ನಾಗರಿಕ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ಆತ ಪರಾರಿಯಾಗಲು ಯತ್ನಿಸಿದಾಗ ನಗರ ಪೋಲಿಸ್ ಠಾಣೆಯ ಪೋಲಿಸರು ನಗರದ ಹಳೆ ಬಸ್ಸು ನಿಲ್ದಾಣದಲ್ಲಿ ವಶಕ್ಕೆ ಪಡೆದು…
-

ಮಂಗಳೂರು: ನಗರದ ಜನವಸತಿ ಪ್ರದೇಶದಲ್ಲಿ ಚಿರತೆ ಓಡಾಟ- ಸ್ಥಳೀಯರ ಆತಂಕ
ಮಂಗಳೂರು: ನಗರದ ಮರೋಳಿ ಮತ್ತು ಶಕ್ತಿನಗರ ಪರಿಸರದಲ್ಲಿ ಚಿರತೆ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಭಾನುವಾರ ಬೆಳಗ್ಗೆಯೂ ಚಿರತೆ ಪ್ರತ್ಯಕ್ಷವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಫೆಬ್ರವರಿ 17ರಿಂದ ಶಕ್ತಿನಗರ, ಮರೋಳಿ ಮತ್ತು ಹತ್ತಿರದ ರೈಲ್ವೆ ಹಳಿ ಬಳಿ ಪ್ರತಿದಿನ ಚಿರತೆ ಕಾಣಿಸಿಕೊಳ್ಳುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶಕ್ತಿನಗರದ ಮನೆಯೊಂದರ ಕಾಂಪೌಂಡ್ ಒಳಗೆ ಚಿರತೆಯು ಗೇಟ್ ಮೂಲಕ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಸತಿ ಪ್ರದೇಶದಲ್ಲಿ ಚಿರತೆ ಇರುವುದು ಖಚಿತವಾಗಿದೆ. ಮುಂಜಾನೆ ಕುಲಶೇಖರ…
-

ಚಿನ್ನಾಭರಣ ಕಳವು ಆರೋಪ, ಅಪಮಾನ ತಾಳಲಾರದೆ ಯುವತಿ ಆತ್ಮಹತ್ಯೆ – ತಾನು ನಿರಪರಾಧಿ ಎಂದು ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿದ್ದ ಜಸೀಲಾ
ಕಾಸರಗೋಡು: ಚಿನ್ನಾಭರಣ ಕಳವು ಮಾಡಿದ ಆರೋಪದ ಮೇಲೆ ನೆರೆಹೊರೆಯವರು ಹಾಗೂ ಪೊಲೀಸರಿಂದ ಮಾನಸಿಕ ಕಿರುಕುಳ ಅನುಭವಿಸಿದ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಆದೂರು ಸಮೀಪದ ನೆಲ್ತಡ್ಕದಲ್ಲಿ ನಡೆದಿದೆ.ಮೃತ ಯುವತಿಯನ್ನು ನೆಲ್ತಡ್ಕ ನಿವಾಸಿ ಜಸೀಲಾ (24 ವರ್ಷ) ಎಂದು ಗುರುತಿಸಲಾಗಿದೆ. ಇವರು ಇಬ್ಬರು ಮಕ್ಕಳ ತಾಯಿಯಾಗಿದ್ದರು. ಪತಿ ಮನೆಯ ಸಮೀಪದ ಯುವಕ ಹಾಗೂ ಆತನ ಕುಟುಂಬಸ್ಥರು ಜಸೀಲಾ ವಿರುದ್ಧ ಚಿನ್ನಾಭರಣ ಕಳವು ಮಾಡಿರುವ ಆರೋಪ ಹೊರಿಸಿ, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











