Category: ಕರಾವಳಿ
-

ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ..!!
ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್ಗೆ ಬೀಗ ಜಡಿದಿದ್ದಾರೆ. ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಇಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಲ್ಯಾಬ್ನಲ್ಲಿ ಬಂದಿರುವ ವರದಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬೇರೆಡೆ ರಕ್ತ ಪರೀಕ್ಷೆ ಮಾಡಿಸಿಕೊಂಡಿರುತ್ತಾರೆ. ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಸಂಸ್ಥೆಯವರು ಸಹಿ ಮಾಡದೆ ವರದಿ ನೀಡಿದ್ದು, ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
-

ಉಡುಪಿ: ಆಸ್ತಿ ತೆರಿಗೆ ಹಣ ದುರ್ಬಳಕೆ ಮಾಡಿ ಸರ್ಕಾರಕ್ಕೆ ವಂಚನೆ ಪ್ರಕರಣ – ಇಬ್ಬರ ಬಂಧನ
ಉಡುಪಿ: ಆಸ್ತಿ ತೆರಿಗೆ ಹಣ ದುರ್ಬಳಕೆ ಮಾಡಿ ಸರ್ಕಾರಕ್ಕೆ ವಂಚನೆ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 16/02/2026 ರಂದು ಆನಂದ ಸುವರ್ಣ ಅವರು ಉಡುಪಿ ನಗರಸಭೆಗೆ ತೆರಳಿ, ಕಲ್ಮಾಡಿಯಲ್ಲಿರುವ ಕಟ್ಟಡ ನಂ. 17-5ಕ್ಕೆ ಸಂಬಂಧಿಸಿದಂತೆ 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ರೂ.34,730ನ್ನು ಕಚೇರಿಯ ಹೊರಗಡೆ ಕೆಲಸ ಮಾಡುತ್ತಿದ್ದ ಶಾಲಿನಿ ಅವರಿಗೆ ನೀಡಿದ್ದರು. ಸಂಬಂಧಿಸಿದಂತೆ ಶಾಲಿನಿ ಅವರು 16/10/2025 ದಿನಾಂಕದ ಸ್ವೀಕೃತಿಯನ್ನು ನೀಡಿದ್ದರು. ಆದರೆ ನಗರಸಭೆ ವೆಬ್ಸೈಟ್ನಲ್ಲಿ ಆಸ್ತಿ ತೆರಿಗೆ ಪಾವತಿ…
-

ಮಂಗಳೂರು: ಹಳೆ ಬಂದರಿನಲ್ಲಿ ಅನಧಿಕೃತ ಉದ್ದಿಮೆ ಪರವಾನಿಗೆ ಪತ್ರ ಪಡೆದು ವ್ಯವಹಾರ
ಮಂಗಳೂರು: ಹಳೆ ಬಂದರಿನಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಬಂದರು ಪ್ರಾಧಿಕಾರದಿಂದ ಅರ್ಜಿ ಸಲ್ಲಿಸಿ ವರ್ಷಕ್ಕೆ ಇಂತಿಷ್ಟು ಅಂತೆ ಬಾಡಿಗೆಗೆ ಜಾಗ ಪಡೆದು ವಾಣಿಜ್ಯ ವ್ಯವಹಾರಕ್ಕೆ ಅಕ್ರಮವಾಗಿ ಉಪಯೋಗಿಸವುದು ಕಂಡುಬಂದಿರುತ್ತದೆ ಐಸ್ ಕಾರ್ಖಾನೆ ಮಾಡಲೆಂದು ಕಟ್ಟಡ ನಿರ್ಮಿಸಿ ಕಟ್ಟಡದ ಕೊನೆಯ ಅಂತಸ್ತಿನಲ್ಲಿ ಕೊನೆಗಳನ್ನು ಬಾಡಿಗೆ ಕೊಟ್ಟಿದ್ದು, ಮೀನು ವ್ಯಾಪಾರಸ್ಥರು ಸೇರಿದಂತೆ ಅನೇಕ ವ್ಯವಹಾರಕ್ಕೆ ವಾಣಿಜ್ಯ ಕಟ್ಟಡವಾಗಿ ಬಳಕೆಯಾಗುತ್ತಿದೆ.ಇವರು ಅನಾಧಿಕೃತವಾಗಿ ಉದ್ದಿಮೆ ಪರವಾನಿಗೆ ಪತ್ರ ಪಡೆದು ವ್ಯವಹಾರ ನಡೆಸುತ್ತಿದ್ದಾರೆ.ಕಾನೂನು ಪ್ರಕಾರ ಜಾಗ ಯಾರ ಹೆಸರಲ್ಲಿದೆ ಅವರಿಗೆ ಮಾತ್ರ ಉದ್ದಿಮೆ ಪರವಾನಿಗೆ…
-

ಪುತ್ತೂರು: ಕೋವಿ ಠೇವಣಾತಿ ಕೇಂದ್ರದಲ್ಲಿ ದಿಢೀರ್ ಪರಿಶೀಲನೆ- 1500 ಕ್ಕೂ ಅಧಿಕ ಬಂದೂಕು ಪತ್ತೆ
ಪುತ್ತೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರದ ಕೋವಿ (ಬಂದೂಕು) ಠೇವಣಾತಿ ಕೇಂದ್ರದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, 1500 ಕ್ಕೂ ಅಧಿಕ ಕೋವಿಗಳು ಪತ್ತೆಯಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 83ರ ಅಡಿ ತನಿಖೆ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ನಗರ ಪೊಲೀಸ್ ಠಾಣೆ ಸಮೀಪದ ದೇವಕಿಕೃಪಾ ಕಟ್ಟಡದ ಮೇಲಂತಸ್ತಿನ ಎರಡು ಕೊಠಡಿಗಳು ಹಾಗೂ ಪಕ್ಕದ ಎಸ್ಬಿಬಿ ಟವರ್ನ ಕೊಠಡಿಯೊಂದರಲ್ಲಿ ಈ ಕೋವಿಗಳನ್ನು ಇಡಲಾಗಿತ್ತು. ನಿನ್ನೆ (ಶುಕ್ರವಾರ) ಮಧ್ಯಾಹ್ನ ಹಾಗೂ…
-

ಬೆಳ್ತಂಗಡಿ: ಕೊಲೆ ಪ್ರಕರಣದ ಮರು ತನಿಖೆಗೆ ಎಸ್ಐಟಿ ನೇಮಕ- ರಾಜ್ಯ ಸರಕಾರ ಆದೇಶ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್, ಡಿವೈಎಸ್ಪಿ ಎಂಆರ್ ಹರೀಶ್ ಅವರಿದ್ದಾರೆ. 2022ರ ಡಿ.18ರಂದು ಶಿಬಾಜೆಯಲ್ಲಿ ಕೆಲಸ ಮಾಡುತ್ತಿದ್ದ ತೋಟದ ಒಳಗೆ ಶ್ರೀಧರ ಅವರ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ…
-

ಉಳ್ಳಾಲ: ಕರೆನ್ಸಿ ಟ್ರೇಡಿಂಗ್ ಮತ್ತು ಷೇರು ವ್ಯವಹಾರದಲ್ಲಿ 1 ಕೋಟಿ 20 ಲಕ್ಷ ವಂಚನೆ ಪ್ರಕರಣ
ಉಳ್ಳಾಲ: ಪೊಲೀಸ್ ಠಾಣೆಯಲ್ಲಿ ದಾಖಲಾದ ವಂಚನೆ ಪ್ರಕರಣಗಳಲ್ಲಿ 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಕರೆನ್ಸಿ ಟ್ರೇಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು ರೂ 1 ಕೋಟಿ 20 ಲಕ್ಷ ವಂಚನೆ ಮಾಡಿರುವ ಬೆಂಗಳೂರು ಉಪ್ಕಾರ್ ಲೇ ಔಟ್, ವಿಶ್ವನಿಧಂ ಮೂಲದ ಆರೋಪಿ ಅಜಯ್ ಪ್ರಸಾದ್( 41) ಮೇಲೆ ಉಳ್ಳಾಲ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. Nano Forex India ಎಂಬ ಸಂಸ್ಥೆಯ forex Robot Software ಮೂಲಕ ಕರೆನ್ಸಿ…
-

ಬೆಳ್ತಂಗಡಿ: ಬೇಟೆ ಬಾಂಬ್ ಸ್ಫೋಟ- ಬಾಲಕನಿಗೆ ಗಾಯ
ಬೆಳ್ತಂಗಡಿ: ಚೆಂಡಿನ ಆಕಾರದ(ಬೇಟೆ ಬಾಂಬ್) ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ.…
-

ಪುತ್ತೂರು: ಅಂತರರಾಜ್ಯ ಡ್ರಗ್ ಜಾಲ ಪತ್ತೆ, ಲಕ್ಷಾಂತರ ಮೌಲ್ಯದ MDMA ಜಪ್ತಿ – ಮೂವರು ಸೆರೆ
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30), ಕೋಝಿಕೋಡ್, ಕೇರಳ; ಇಸ್ಮಾಯಿಲ್ (28), ವಯನಾಡ್ ಜಿಲ್ಲೆ, ಕೇರಳ; ಸಂಶೀರ್ (27), ಕೋಝಿಕೋಡ್, ಕೇರಳ ಎಂದು ಗುರುತಿಸಲಾಗಿದೆ. ಬಂಧಿತರಿಂದ 53.58 ಗ್ರಾಂ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತು, ಒಂದು ಕಾರು, ಮೊಬೈಲ್ ಫೋನ್ಗಳು, ರೂ.10,000 ನಗದು ಹಾಗೂ…
-

ಬಂಟ್ವಾಳ: ಮೇಲ್ಕಾರ್ ಆರ್.ಟಿ.ಒ ಕಚೇರಿಯಲ್ಲಿ ದಲ್ಲಾಳಿಗಳದ್ದೇ ಕಾರು ಬಾರು!
ಆರ್ಟಿಓ ಗಳಲ್ಲಂತೂ ಎಲ್ಎಲ್ (ಲರ್ನಿಂಗ್ ಲೈಸೆನ್ಸ್)ಗೆ ಇಷ್ಟು, ಡಿ.ಎಲ್ (ಡ್ರೆೃವಿಂಗ್ ಲೈಸೆನ್ಸ್)ಗೆ ಇಷ್ಟು ಎಂಬ ಲಂಚದ ರೇಟೇ ಇದೆ. ಇದೆಲ್ಲಕ್ಕಿಂತ ಮಿಗಿಲಾಗಿ ಆರ್.ಟಿ.ಓ.ಗೆ ನೀವು ಹೋಗುತ್ತಿದ್ದಂತೆ ಜಿಗಣೆಗಳಂತೆ ಮುತ್ತುವ ಬ್ರೋಕರ್ಗಳೇ ಆರ್ಟಿಓ ಯಜಮಾನರಂತೆ ವರ್ತಿಸುವುದೂ ಉಂಟು. ಈ ದಲ್ಲಾಳಿಗಳು ಆರ್ಟಿಓ ಅಧಿಕಾರಿಗಳಿಗಿಂತ ಹೆಚ್ಚು ಮೋಟಾರು ವಾಹನ ಕಾಯಿದೆಯನ್ನು ಅರೆದು ಕುಡಿದಿದ್ದಾರೆ. 6 ಫೋಟೋ, ಎಲ್.ಐ.ಸಿ. ಪಾಲಿಸಿ, ಪಡಿತರ ಚೀಟಿ, ರೆವಿನ್ಯೂ ಸ್ಟಾಂಪ್ ಎಂದು ದೊಡ್ಡ ಪಟ್ಟಿಯನ್ನೇ ನೀಡುವ ಅವರು, ಹಣ ಕೊಟ್ಟೊಡನೆಯೇ ವಾಹನ ಓಡಿಸಲು ಬರಲಿ, ಬಾರದಿರಲಿ…
-

ಮಂಗಳೂರು: ಬೋಟ್ ಯಾರ್ಡ್ನಲ್ಲಿ ಹಣಕಾಸು ವಿಚಾರಕ್ಕೆ ಗಲಾಟೆ, ಕೊಲೆ ಪ್ರಕರಣ – ಆರೋಪಿಗೆ 5 ವರ್ಷ ಜೈಲು
ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಪ್ರಕಾರ, 10-12-2023ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಟ್ರೀ ಪಾರ್ಕ್ ಸಮೀಪದ ಮಂಗಳಾ ಬೋಟ್ ಯಾರ್ಡ್ನಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ನ್ಯಾಯಾಲಯ ತೀರ್ಪು ನೀಡಿದೆ. ಮೀನಗಾರಿಕಾ ಬೋಟ್ಗಳನ್ನು ತಯಾರಿಸುವ ಮತ್ತು ರಿಪೇರಿ ಮಾಡುವ ಮಂಗಳಾ ಬೋಟ್ ಯಾರ್ಡ್ನಲ್ಲಿ ಕಬ್ಬಿಣದ ಕೆಲಸ ಮಾಡುತ್ತಿದ್ದ ಬಿನು.ಜಿ ಹಾಗೂ ಮರದ ಕೆಲಸ ಮಾಡುತ್ತಿದ್ದ ಜಾನ್ಸನ್ ಎನ್.ವಿ ಅಲಿಯಾಸ್ ಬಿನೋಯ್ ಇವರಿಬ್ಬರ ನಡುವೆ ಕೆಲಸ ಮುಗಿದ ಬಳಿಕ ತಂಗುವ ಶೆಡ್ನಲ್ಲಿ ಹಣಕಾಸು ವಿಚಾರವಾಗಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











