Category: ಕರಾವಳಿ
-

ಉಡುಪಿ ನಗರಸಭೆ ಆಸ್ತಿತೆರಿಗೆ ಪಾವತಿ ವೇಳೆ ಬ್ಯಾಂಕ್ ನಕಲಿ ಸೀಲ್ ದುರ್ಬಳಕೆ: ಮಹಿಳೆ ಸಹಿತ ಇಬ್ಬರ ಬಂಧನ
ಉಡುಪಿ: ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ 76 ಬಡಗುಬೆಟ್ಟು ಕಸ್ತೂರ್ಬಾನಗರದ ನಿವಾಸಿ ಸುಪೇಶ್ (25) ಹಾಗೂ ಮೂಡುಅಲೆವೂರಿನ ಕುಂತಲನಗರ ನಿವಾಸಿ ಶಾಂತಾ (43) ಬಂಧಿತ ಆರೋಪಿಗಳು. ಈ ಇಬ್ಬರನ್ನು ಉಡುಪಿ ಕೃಷ್ಣಮಠದ ರಾಜಾಂಗಣ ಬಳಿ ವಶಕ್ಕೆ ಪಡೆದು, ಅವರಿಂದ ವಂಚನೆಗೆ ಬಳಸಿದ ಸೀಲ್ ಮತ್ತು ದಾಖಲೆ ಪತ್ರದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ನಗರಸಭೆ ಕಚೇರಿಯಲ್ಲಿ…
-

ಉಡುಪಿ: ಆಸ್ತಿ ತೆರಿಗೆ ಪಾವತಿಯಲ್ಲಿ ನಕಲಿ ಸೀಲ್ ಬಳಸಿ ವಂಚನೆ- ಪೌರಾಯುಕ್ತರಿಂದ ದೂರು ದಾಖಲು
ಉಡುಪಿ : ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್ಲಿ ಸಿಬ್ಬಂದಿಗಳು ಆಸ್ತಿತೆರಿಗೆ ಪಾವತಿಯನ್ನು ತುಲನೆ ಮಾಡುತ್ತಿರುವಾಗ ಜ.28ರಂದು ಆಸ್ತಿತೆರಿಗೆ ಪಾವತಿ ಎಂದು ಚಲನ್ ಮೇಲೆ ಬ್ಯಾಂಕ್ನ ಸೀಲ್ ಇದ್ದು, ಆದರೆ ಅದೇ ದಿನಾಂಕದಲ್ಲಿ ಬ್ಯಾಂಕ್ ಪುಸ್ತಕದ ವಿವರ ಪಟ್ಟಿಯಲ್ಲಿ ಪಾವತಿ ಆಗಿರುವ ಬಗ್ಗೆ ನಮೂದು ಇರಲಿಲ್ಲ. ಇದನ್ನು ಕಂಡು ಸಿಬ್ಬಂದಿ…
-

ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯದ ಮಹತ್ವದ ತೀರ್ಪು: ಸರ್ಕಾರಿ ಭೂಮಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಹಕ್ಕು ನಿರಾಕರಣೆ
ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯವು ಓ.ಎಸ್. ನಂ. 750/2020 ದಾವೆಯಲ್ಲಿ ದಿನಾಂಕ 19.12.2025 ರಂದು ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ಶಾಶ್ವತ ನಿರ್ಬಂಧಕಾಜ್ಞೆಗಾಗಿ ಸಲ್ಲಿಸಿದ ದಾವೆಯನ್ನು ಖರ್ಚು ಸಹಿತ ವಜಾಗೊಳಿಸಿದೆ. ಈ ದಾವೆಯಲ್ಲಿ ವಾದಿ ಸಂಘವು ಮಂಗಳೂರು ತಾಲೂಕಿನ ಅತ್ತಾವರ ಗ್ರಾಮದ ಸರ್ವೇ ನಂ. 278/2ಬಿ ಯಲ್ಲಿರುವ 33 ಸೆಂಟ್ಸ್ ಜಾಗವು ಮೈಸೂರು ವಿಭಾಗಾಧಿಕಾರಿಗಳ 1956-57 ನೇ ಸಾಲಿನ ಆದೇಶದ ಮೂಲಕ ತಮ್ಮ ಪರವಾಗಿ ಮಂಜೂರಾಗಿದೆ…
-

ಮಂಗಳೂರು: ದೂರು ನೀಡಲು ಬಂದವನೇ ಜೈಲು ಪಾಲು
ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಲ್ಯಾಂಡ್ ಲಿಂಕ್ಸ್ನಲ್ಲಿ ವಾಸವಿರುವ ಮಂಜಪ್ಪ ಸುರೇಂದ್ರನ್ ಬಂಧನಕ್ಕೊಳಗಾದ ವ್ಯಕ್ತಿ. ಮನೆಯ ಅಂಗಳದಲ್ಲಿ ಶಟಲ್ ಆಡುತ್ತಿದ್ದ ಯುವಕರ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಮತ್ತೆ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಕಾವೂರು ಪೊಲೀಸ್ ಠಾಣೆಗೆ ಹೋದವರು ಅಲ್ಲಿ ಪೊಲೀಸರಿಗೆ ನಿಂಧಿಸಿದ್ದಾನೆ. ಈ ಹಿನ್ನಲೆ …
-

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್, ಟಿಪ್ಪರ್ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಶಿಕ್ಷಕರು; ಪೋಷಕರ ಆಕ್ರೋಶ
ಬೆಳ್ತಂಗಡಿ: ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನುಬಾಹಿರವಾಗಿ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆ ತೆರೆದ ಪಿಕಪ್ ಮತ್ತು ಟಿಪ್ಪರ್ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಭಾರ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಫೆ.10ರಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಪಿಕಪ್ ಹಾಗೂ ಟಿಪ್ಪರ್ ವಾಹನದಲ್ಲಿ ಜೇನು…
-

ಕಾರ್ಕಳ: ಮಟ್ಕಾ ಜುಗಾರಿ ದಂದೆಗೆ ಪೋಲೀಸ್ ದಾಳಿ- ಇಬ್ಬರ ಬಂಧನ
ಕಾರ್ಕಳ: ಬೆಳ್ಮಣ್ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಇಬ್ಬರನ್ನು ವಶಪಡಿಸಿಕೊಂಡ ಘಟನೆ ಫೆ. 11ರಂದು ವರದಿಯಾಗಿದೆ. ಉಚ್ಚಿಲ ಮುಳ್ಳಗುಡ್ಡೆಯ ಕೀರ್ತನ್(31) ಹಾಗೂ ನಂದಳಿಕೆಯ ಯೋಗೀಶ(58) ಇವರು ಸಾರ್ವಜನಿಕರಿಂದ ಹಣವನ್ನು ಪಣವಾಗಿಟ್ಟು ಹಣವನ್ನು ಪಡೆದುಕೊಂಡು ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಉಪನಿರೀಕ್ಷಕರಾದ (ತನಿಖೆ) ಸುಂದರ ಇವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದಾರೆ. ಕೀರ್ತನ್ ಹಾಗೂ ಯೋಗೀಶರನ್ನು ವಶಕ್ಕೆ ಪಡೆದು ಮಟ್ಕಾ ಜುಗಾರಿ ಆಟಕ್ಕೆ ಉಪಯೋಗಿಸಿದ…
-

ಮಣಿಪಾಲ : ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಸಿಂಡಿಕೇಟ್ ಸರ್ಕಲ್ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಮೊಹಮ್ಮದ್ ಅಜ್ಮಲ್ (26) ಎಂದು ಗುರುತಿಸಲಾಗಿದ್ದು, ಈತನಿಂದ 1 ಲಕ್ಷ ಮೌಲ್ಯದ 2084 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಗಾಂಜಾ ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದ್ದು, ಐದು ಮಂದಿ ವಿರುದ್ಧವೂ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ…
-

ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಆಸ್ತಿಗಳ ಮಾರುಕಟ್ಟೆ ದರದ ಅನ್ವಯ ಕಾಲಕಾಲಕ್ಕೆ ತೆರಿಗೆ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಷ್ಕರಣೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ನಗರದ ಅಭಿವೃದ್ಧಿ ಯೋಜನೆಗಳಿಗಾಗಿ ಪಾಲಿಕೆಯ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು…
-

ಮಂಗಳೂರು : ಮ್ಯಾಟ್ರಿಮೋನಿ ಮೂಲಕ ಹಲವರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಅರೆಸ್ಟ್..!!
ಮಂಗಳೂರು : ಮ್ಯಾಟ್ರಿಮೋನಿ ಆನ್ಲೈನ್ ಪ್ಲಾಟ್ಫಾರಂ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಬಳಿಕ ಮದುವೆಯಾಗುವುದಾಗಿ ಹೇಳಿ ಅವರಿಂದ ಹಣ ಪಡೆದು ವಂಚಿಸುತ್ತಿದ್ದ ಮತ್ತು ಆತನಿಗೆ ಸಹಕಾರ ನೀಡುತ್ತಿದ್ದ ಆರೋಪದಲ್ಲಿ ಕಾವೂರು ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಶಾಂತ್ ಪೂಜಾರಿ ಯಾನೆ ಸುಶಾಂತ್ ಅಂಕುಶ್ ಪೂಜಾರಿ ಯಾನೆ ಸುಶಾಂತ್ ಜಿ. ಕಕೇರಾ (32) ಮತ್ತು ಭಾಸ್ಕರ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸುಶಾಂತ್ ಪೂಜಾರಿ ಎಂಬಾತ ಮಹಾರಾಷ್ಟ್ರದ…
-

ದಕ್ಷ ಪೋಲಿಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಂದ ಮಂಗಳೂರು ಮಾದಕ ದ್ರವ್ಯ ಮುಕ್ತ
ಮಂಗಳೂರು: ಯುವಕರ ಭವಿಷ್ಯ ಹಾಳುಮಾಡುವ ಮಾದಕ ದ್ರವ್ಯಗಳ ಜಾಲವನ್ನು ಮಟ್ಟಹಾಕಲು ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.ನಗರದಲ್ಲಿ ಮಾದಕ ದ್ರವ್ಯಗಳ ಮಾರಾಟ ಮತ್ತು ಸೇವನೆಯನ್ನು ತಡೆಯಲು ವಿಶೇಷ ಕಾರ್ಯಾಚರಣೆಗಳನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಾಚರಣೆಗಳ ಭಾಗವಾಗಿ, ಸಾರ್ವಜನಿಕ ಸ್ಥಳಗಳು, ಚಹಾ ಅಂಗಡಿಗಳು ಮತ್ತು ಇತರ ವ್ಯಾಪಾರ ಮಳಿಗೆಗಳಲ್ಲಿ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುತ್ತಿದೆ. ಇಂತಹ ದಾಳಿಗಳಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಮಾರಾಟದಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಕಳೆದ 6 ತಿಂಗಳುಗಳಿಂದ ಈ ವಿಶೇಷ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











