Category: ಕರಾವಳಿ
-

ಕಡಬ: ತಂದೆಗೆ ಚೂರಿಯಿಂದ ಇರಿದು ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!
ಕಡಬ: ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗನೊಬ್ಬ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಅವರ ಪುತ್ರ, ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮೋಕ್ಷ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ತಂದೆ ವಸಂತ ಅಮೀನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ಮೂಲತಃ…
-

ಮರಳು ಮಾಫಿಯಾ ಸೇರಿದಂತೆ ಅನೇಕ ಅಕ್ರಮಗಳಿಗೆ ಕಡಿವಾಣ ಹಾಕಿದ್ದ ಖಡಕ್, ದಕ್ಷ, ಪ್ರಾಮಾಣಿಕ ಅಧಿಕಾರಿ ಎಸ್ಪಿ ಡಾ.ಕೆ.ಅರುಣ್, ಕಮೀಷನರ್ ಸುದೀರ್ ಕುಮಾರ್ ರೆಡ್ಡಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಿಂದ ಅಕ್ರಮ ಚಟುವಟಿಕೆಗಳು ನಿಂತಿದೆ. ಇದಕ್ಕೆ ಕಾರಣ, ಮಂಗಳೂರು ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ಅನ್ನೋದು ಸಹಮತದ ಅಭಿಪ್ರಾಯ. ಆದ್ರೀಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆ ಹುನ್ನಾರ ನಡೆದಿದ್ಯಾ? ಅನ್ನೋ ಚರ್ಚೆ ಜೋರಾಗಿದೆ. ಖಡಕ್ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್, ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಇವರು ತಮ್ಮ ಕಟ್ಟುನಿಟ್ಟಿನ ನಿಲುವಿನಿಂದಾಗಿ ಇಸ್ಪೀಟ್, ಒಸಿ, ಗಾಂಜಾ, ಮರಳುಗಾರಿಕೆ ಮತ್ತು ವಿವಿಧ ಅಕ್ರಮಗಳಿಗೆ ಸಿಂಹಸ್ವಪ್ನವಾಗಿದ್ದ…
-

ಬೆಳ್ತಂಗಡಿ: ಬೈಕ್ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು
ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ ಮೇಲೆ ಸಾರ್ವಾಜನಿಕರು ಕಟ್ಟಿಹಾಕಿ ಥಳಿಸಿದ್ದಾರೆ. ಬೈಕ್ ಕದ್ದು…
-

ಬೆಳ್ತಂಗಡಿ: ಸಹೋದರನಿಗೆ ಗ್ರಾಮ ಪಂಚಾಯತ್ ಕಾಮಗಾರಿ ಗುತ್ತಿಗೆ ಆರೋಪ- ಗ್ರಾ.ಪಂ ಸದಸ್ಯತ್ವ ರದ್ದು- ಮುಂದಿನ 6 ವರ್ಷ ಸ್ಪರ್ಧೆಗೆ ಅನರ್ಹ
ಬೆಳ್ತಂಗಡಿ: ನಿಯಮ ಬಾಹಿರವಾಗಿ ಸಹೋದರನಿಗೆ ಗ್ರಾಮ ಪಂಚಾಯತ್ ನ ಕಾಮಗಾರಿ ಗುತ್ತಿಗೆ ನಿರ್ವಹಿಸಲು ಅವಕಾಶ ಕಲ್ಪಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಹೆಗ್ಡೆಯವರ ಸದಸ್ಯತ್ವ ಅನೂರ್ಜಿತಗೊಳಿಸಿ ಮುಂದಿನ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿಗಳು ಆದೇಶ ನೀಡಿದ್ದಾರೆ. ಅಂಡಿಂಜೆ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಹೆಗ್ಡೆಯವರು ತಮ್ಮ ಅಧಿಕಾರವಧಿಯಲ್ಲಿ ಗ್ರಾಮ ಪಂಚಾಯತ್ ಗೆ ಸಂಬಂಧಿಸಿದ ಕಾಮಗಾರಿಗಳನ್ನು…
-

ಪುತ್ತೂರು ಯುವತಿಗೆ ವಂಚನೆ ಪ್ರಕರಣ: ಮದುವೆಗೆ ಒಪ್ಪಿಗೆ ಸೂಚಿಸಿದ ಕೃಷ್ಣ ಜೆ ರಾವ್ ಕುಟುಂಬ- ಪ್ರತಿಭಾ ಕುಳಾಯಿ
ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ…
-

ಮಂಗಳೂರು ಮ.ನ.ಪಾದ ಗೋಲ್ ಮಾಲ್- ಬರೋಬ್ಬರಿ 20 ವರ್ಷಗಳ ಬಳಿಕ ಕಟ್ಟಡ ಪ್ರವೇಶ ಪತ್ರ ಹಂಚಿಕೆ
ಮಂಗಳೂರು: ನಗರದ ಕಸಬಾ ಬಜಾರ್ ಟಿ.ಎಸ್ ನಂಬ್ರ 4-ಎ(ಅಂಶ) ಆರ್ ಎಸ್ ನಂಬ್ರ 1689/ಎ ಇದರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಪತ್ರ 2004-05 ರಂದು ನೀಡಿರುತ್ತಾರೆ. ಇದೇ ಕಟ್ಟಡಕ್ಕೆ ಮಹಾನಗರ ಪಾಲಿಕೆವು ಕಟ್ಟಡ ಪ್ರವೇಶ ಪತ್ರವನ್ನು 2025 ರಂದು ನೀಡಿರುತ್ತದೆ. ಸುಮಾರು 20 ವರ್ಷಗಳ ನಂತರ ಕಾನೂನು ಬಾಹಿರವಾಗಿ ಕಟ್ಟಡ ಪ್ರವೇಶ ಪತ್ರ ನೀಡಿದ್ದು ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.ಮಂಗಳೂರು ನಗರದಲ್ಲಿ ಇದು ಒಂದೇ ಅಲ್ಲಾ… ನಗರದ ಜೆಪ್ಪು, ಬಂದರ್, ಉರ್ವಾ ಸುರತ್ಕಲ್ ಸೇರಿದಂತೆ ಅನೇಕ…
-

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ
ಮಂಗಳೂರು : 1997ರಲ್ಲಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ (55)ನನ್ನು ಮಂಗಳೂರು ನಗರದ ಉರ್ವ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಆಂಧ್ರಪ್ರದೇಶದ…
-

ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!!
ಪುತ್ತೂರು: ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರ ಎದುರೇ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಪುತ್ತೂರು ತಾಲೂಕಿನ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು, ಎರಡು ದಿನಗಳ ಹಿಂದೆ ವಿದ್ಯಾಶ್ರೀ ಅವರ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ ಆರೋಪವೂ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಗಂಡ–ಹೆಂಡತಿ ಜಗಳ ಪೊಲೀಸ್ ಠಾಣೆ ಮಟ್ಟಿಗೆ ಹೋಗಿದ್ದು,…
-

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು..!!
ಪುತ್ತೂರು ವಿವೇಕಾನಂದ ಕಾಲೇಜಿನ ಆವರಣದಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಭೆಯಲ್ಲಿ ಧ್ವೇಷ ಭಾಷಣ ಮಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲೂಕು ಸಮಿತಿ ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. ಜ. 12ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ…
-

ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂ. ವಂಚನೆ..!! ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಸಮ್ಮತಿ
ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯವು Canara Lighting Industries Pvt. Ltd. ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ (ಕಾಗ್ನಿಜನ್ಸ್) ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











