Category: ಕರಾವಳಿ

  • ಪುತ್ತೂರು: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಶಿಕ್ಷೆ.!!
    ,

    ಪುತ್ತೂರು: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಶಿಕ್ಷೆ.!!

    ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ. ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000…

    Continue Reading

  • ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!
    , ,

    ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು. ತಪಾಸಣೆ…

    Continue Reading

  • ಮಂಗಳೂರು: ದಂಪತಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ..!!
    , ,

    ಮಂಗಳೂರು: ದಂಪತಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ..!!

    ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ದಂಪತಿಯನ್ನು ಭೀಕರವಾಗಿ ಹತ್ಯೆಗೈದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2020ರ ಏಪ್ರಿಲ್ 29ರಂದು ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ಈ ಭೀಕರ ಘಟನೆ ನಡೆದಿತ್ತು. ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಮನೆಯ ವಿನ್ಸೆಂಟ್ ಡಿ.ಸೋಜಾ (ವಿನ್ಸಿ) ಅವರೊಂದಿಗೆ ಆರೋಪಿ ಆಲ್ಫೋನ್ಸ್ ಸಲ್ದಾಣ ಗಲಾಟೆ ಮಾಡಿಕೊಂಡಿದ್ದನು. ಈ ವಿಚಾರವನ್ನು…

    Continue Reading

  • ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ..!!
    ,

    ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ..!!

    ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ…

    Continue Reading

  • ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ  ನೀರಿಗಿಳಿದ ಇಬ್ಬರು ಯುವಕರ ದುರ್ಮರಣ
    ,

    ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ  ನೀರಿಗಿಳಿದ ಇಬ್ಬರು ಯುವಕರ ದುರ್ಮರಣ

    ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ . ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (40) ಮತ್ತು ಸುಜೀತ್ ಗೋಳಿಯಾಡಿ (26) ಎಂದು ಗುರುತಿಸಲಾಗಿದೆ. ಇಬ್ಬರೂ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ‘ಅನುಗ್ರಹ ಎಂಟರ್‌ಪ್ರೈಸಸ್’ ಎಂಬ ಹಾರ್ಡ್‌ವೇ‌ರ್ ಅಂಗಡಿಯ ಮಾಲೀಕರಾಗಿದ್ದರು, ಸುಜೀತ್ ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಹರಿಪ್ರಸಾದ್ ಮತ್ತು ಸುಜೀತ್ ಅವರು…

    Continue Reading

  • ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ
    , ,

    ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ

    ಮಂಗಳೂರು: ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಯುವಕನೊಬ್ಬನನ್ನು ಬಂಧಿಸಿ ಎಂಡಿಎಮ್ಎ (MDMA) ಮಾದಕವಸ್ತು ಹಾಗೂ ಬೈಕ್ ವಶಪಡಿಸಿಕೊಂಡಿರುವ ಘಟನೆ ಜನವರಿ 17, 2026ರಂದು ನಡೆದಿದೆ. ಬಂಧಿತ ಆರೋಪಿಯನ್ನು ಜೂಡ್ ಮಾಥ್ಯೂ (20) ಎಂದು ಗುರುತಿಸಲಾಗಿದ್ದು, ಆತನು ಮನೋಜ್ ಜೊಸೆಫ್ ಅವರ ಪುತ್ರ. ಆರೋಪಿಯು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ, ಚುನಯಮಕ್ಕಿಲ್ ಹೌಸ್ ವಾಸಿಯಾಗಿದ್ದಾನೆ. ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ, ಮಂಗಳೂರು ಪೂರ್ವ ಪೊಲೀಸ್…

    Continue Reading

  • ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!
    , ,

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!

    ಮಂಗಳೂರು: ಬೆಂಗಳೂರಿನಲ್ಲಿ ಬಂದೀಖಾನೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಂದಿಖಾನೆ ಭದ್ರತೆಯನ್ನು ಹೆಚ್ಚುಗೊಳಿಸಲಾಗಿದೆ. ಮಂಗಳೂರಿನ ಬಂದೀಖಾನೆಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿ ತೆರಳಿದ್ದರು. ಜನವರಿ 14ರಂದು ತಡರಾತ್ರಿ 10.55ರಿಂದ 11.50ರ ನಡುವೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಜೈಲಿನ ಅಧಿಕಾರಿ ಮತ್ತು ಸಿಬಂದಿಯೊಂದಿಗೆ ಕಾರಾಗೃಹದ ಒಳಗಡೆ ತಪಾಸಣೆ ನಡೆಸಿರುವ ವೇಳೆ ‘ಎ’ ವಿಭಾಗದ 3ನೇ ಕೊಠಡಿಯಲ್ಲಿ ಸಿಮ್ ಸಹಿತ ವೀವೋ ಮೊಬೈಲ್ ಫೋನ್, ಕಪ್ಪು ಬಣ್ಣದ ಎಚ್ ಡಿಎಂ…

    Continue Reading

  • ಮಂಗಳೂರು: ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ- 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್
    ,

    ಮಂಗಳೂರು: ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ- 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್

    ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಆದರೆ ಇದೀಗ ಮಾದಕ ವಸ್ತುಗಳನ್ನು ಸೇವಿಸುತ್ತಿರುವ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿರುವ ಕೇರಳದ ವಿದ್ಯಾರ್ಥಿಗಳ ಮೇಲೆ ಅಚ್ಚರಿಯ ಮಾದಕವಸ್ತು ಪರೀಕ್ಷೆಯನ್ನು ನಡೆಸಲಾಯಿತು. ಕಾಲೇಜು ಬಸ್‌ಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸುವ ಮೂಲಕ ಕಾರ್ಯಾಚರಣೆಯನ್ನು ನಡೆಸಲಾಯಿತು. ತಪಾಸಣೆಯ ಸಮಯದಲ್ಲಿ ಸುಮಾರು 200 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಫಲಿತಾಂಶಗಳು…

    Continue Reading

  • ಉಡುಪಿ: ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ
    ,

    ಉಡುಪಿ: ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ

    ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬರುತ್ತಿದ್ದು ಗ್ರಾಮ ಪಂಚಾಯತ್ ಕಾಮಗಾರಿ ತಡೆ ನೋಟಿಸ್ ಕೊಟ್ಟರು ಡೋಂಟ್ ಕೇರ್ ಎಂದು ಮಾಲಿಕರು ಕಾಮಗಾರಿ ನಡೆಸುತ್ತಿದ್ದರೆ. ಪರವಾನಿಗೆ ಪಡೆಯದೇ ಕಟ್ಟಡ ನಿರ್ಮಾಣ ಬಗ್ಗೆ ನ್ಯಾಯಾಲಯವು ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಆದೇಶ ನೀಡಲಾಗಿದೆ. ಆದರೂ ಕಬ್ಬಿಣದ ರಾಡ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed