Category: ದೇಶ

  • ಅಪಘಾತದ ರಭಸಕ್ಕೆ ಚೂರಾದ ಬೈಕ್: ಖಾಸಗಿ ಬಸ್ ಡಿಕ್ಕಿಗೆ ನಾಲ್ವರು ಸವಾರರ ದುರ್ಮರಣ
    ,

    ಅಪಘಾತದ ರಭಸಕ್ಕೆ ಚೂರಾದ ಬೈಕ್: ಖಾಸಗಿ ಬಸ್ ಡಿಕ್ಕಿಗೆ ನಾಲ್ವರು ಸವಾರರ ದುರ್ಮರಣ

    ಪರ್ಭಾನಿ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ…

    Continue Reading

  • ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ದುರ್ಮರಣ
    ,

    ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ದುರ್ಮರಣ

    ನವದೆಹಲಿ: ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್, ತಮ್ಮ ನಿವಾಸದಲ್ಲಿ ಎಸಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಅವರ ಪುತ್ರನಿಗೂ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ದುರಂತ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಗುರುವಾರ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5…

    Continue Reading

  • ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ
    , , ,

    ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ

    ಸಿಂಗಾಪುರ: ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್‌ (Qatar Holding LLC) ಒಪ್ಪಂದ ಉಲ್ಲಂಘನೆ ಮತ್ತು ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ಪ್ರಕಟವಾಗಿದೆ. ಆಸ್ತಿ ವಿವರಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 2024 ರಿಂದ ನ್ಯಾಯಾಲಯ ನೀಡಿದ್ದ ಹಲವು ಆದೇಶಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇವರಿಗೆ ಶಿಕ್ಷೆ ವಿಧಿಸಲಾಗಿದೆ. ರವೀಂದ್ರನ್ ಅವರು ಯಾವುದೇ ನೆಪ ಹೇಳದೆ ತಕ್ಷಣವೇ ಸಿಂಗಾಪುರದ ಸಂಬಂಧಿತ ಅಧಿಕಾರಿಗಳ…

    Continue Reading

  • ಮೂರು ಗಂಟೆ ವಿದ್ಯುತ್ ಶಾಕ್ ನೀಡಿ ಪತಿಯ ಕೊಲೆ – ಪತ್ನಿ ಸೇರಿ ನಾಲ್ವರು ಅರೆಸ್ಟ್
    , ,

    ಮೂರು ಗಂಟೆ ವಿದ್ಯುತ್ ಶಾಕ್ ನೀಡಿ ಪತಿಯ ಕೊಲೆ – ಪತ್ನಿ ಸೇರಿ ನಾಲ್ವರು ಅರೆಸ್ಟ್

    ಮೊರಾದಾಬಾದ್: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ, ಆಂಚಲ್‌ಗೆ ಆಕೆಯ ಸ್ವಂತ…

    Continue Reading

  • ಸಿಸಿಟಿವಿಯಲ್ಲಿ ಸೆರೆ ಆಯ್ತು ‘ನಾಯಿ ದರೋಡೆ’: ಹಣಕ್ಕಾಗಿ ಗಲ್ಲಿ ಗಲ್ಲಿಯಲ್ಲಿ ಹುಡುಕಾಟ
    , ,

    ಸಿಸಿಟಿವಿಯಲ್ಲಿ ಸೆರೆ ಆಯ್ತು ‘ನಾಯಿ ದರೋಡೆ’: ಹಣಕ್ಕಾಗಿ ಗಲ್ಲಿ ಗಲ್ಲಿಯಲ್ಲಿ ಹುಡುಕಾಟ

    ಬಿಜ್ನೋರ್: ಕಳ್ಳರು ಬಂದು ಹಣ ದೋಚುವುದು, ದರೋಡೆಕೋರರು ಬ್ಯಾಗ್ ಕಿತ್ತುಕೊಂಡು ಓಡುವುದು ಸಾಮಾನ್ಯ. ಆದರೆ, ಇಲ್ಲೊಂದು ಬೀದಿನಾಯಿ ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ ₹1 ಲಕ್ಷ ನಗದು ಹಣವಿದ್ದ ಪ್ಲಾಸ್ಟಿಕ್ ಕವರನ್ನು ಬೈಕ್‌ನಿಂದ ಅತ್ಯಂತ ಚಾಣಾಕ್ಷತನದಿಂದ ಹೊತ್ತೊಯ್ದಿರುವ ವಿಲಕ್ಷಣ ಘಟನೆಯೊಂದು ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.ಬುಲ್ಲಾ ಚೌಕ ನಿವಾಸಿ, ಪಶು ವೈದ್ಯಕೀಯ ಮೆಡಿಕಲ್ ಸ್ಟೋರ್ ಮಾಲೀಕ ನವಾಬ್ ಅಹಮದ್ ಎಂಬುವವರೇ ಈ ವಿಚಿತ್ರ ಕಳ್ಳತನಕ್ಕೆ ಒಳಗಾದ ದುರ್ದೈವಿ. ಶನಿವಾರ ಮಧ್ಯಾಹ್ನ ಶಂಭಾ ಬಜಾರ್‌ನ ಕಿಲ್ಲೆ ವಾಲಿ ಮಸೀದಿಗೆ…

    Continue Reading

  • ಒಂದೇ ವಾರದಲ್ಲಿ ₹5 ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ; ದೇಶಾದ್ಯಂತ ಜನಾಕ್ರೋಶ!
    ,

    ಒಂದೇ ವಾರದಲ್ಲಿ ₹5 ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ; ದೇಶಾದ್ಯಂತ ಜನಾಕ್ರೋಶ!

    ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷಕ್ಕೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಇಂಧನ ವೆಚ್ಚದ ಹೊರೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗ್ರಾಹಕರ ಮೇಲೆ ವರ್ಗಾಯಿಸುವುದನ್ನು ಮುಂದುವರಿಸಿರುವುದು ಇದಕ್ಕೆ ಕಾರಣವಾಗಿದೆ. ​ಪಿಟಿಐ (PTI) ವರದಿಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಏರಿಕೆಯಾಗಿದ್ದು, 98.64 ರೂಪಾಯಿಯಿಂದ 99.51 ರೂಪಾಯಿಗೆ ತಲುಪಿದೆ. ಇತ್ತ…

    Continue Reading

  • ಕೇರಳದ ಕರಾಳ ಸೆಕ್ಸ್ ರಾಕೆಟ್ ಬಯಲು: ದುಬೈನಲ್ಲಿ ಮಾಡೆಲಿಂಗ್ ಆಮಿಷವೊಡ್ಡಿ ಅತ್ಯಾಚಾರ..!! ಕಿಲಾಡಿ ಲೇಡೀಸ್ ಅಲೀನಾ, ಸಿಂಧು ಅರೆಸ್ಟ್
    , ,

    ಕೇರಳದ ಕರಾಳ ಸೆಕ್ಸ್ ರಾಕೆಟ್ ಬಯಲು: ದುಬೈನಲ್ಲಿ ಮಾಡೆಲಿಂಗ್ ಆಮಿಷವೊಡ್ಡಿ ಅತ್ಯಾಚಾರ..!! ಕಿಲಾಡಿ ಲೇಡೀಸ್ ಅಲೀನಾ, ಸಿಂಧು ಅರೆಸ್ಟ್

    ವಿದೇಶದಲ್ಲಿ ಉಜ್ವಲ ಭವಿಷ್ಯದ ಕನಸು ಹೊತ್ತು ಮಾಡೆಲಿಂಗ್ ಲೋಕಕ್ಕೆ ಕಾಲಿಡಲು ಬಯಸುವ ಯುವತಿಯರೇ ಎಚ್ಚರ! ಗ್ಲಾಮರ್ ಲೋಕದ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ಲೈಂಗಿಕ ದಂಧೆಯೊಂದನ್ನು ಪೊಲೀಸರು ಬೇಧಿಸಿದ್ದಾರೆ. ದುಬೈನಲ್ಲಿ ದೊಡ್ಡ ದೊಡ್ಡ ಬ್ರ್ಯಾಂಡ್‌ಗಳ ಮಾಡೆಲಿಂಗ್ ಕೆಲಸ ಕೊಡಿಸುವುದಾಗಿ ನಂಬಿಸಿ, ಯುವತಿಯರನ್ನು ದಂಧೆಗೆ ತಳ್ಳುತ್ತಿದ್ದ ಇಬ್ಬರು ಹೈಟೆಕ್ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ​ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಸೂತ್ರಧಾರಿಗಳಾದ ಅಲೀನಾ ಎಂಬಾಕೆಯನ್ನು ಕೊಚ್ಚಿಯಲ್ಲೂ, ಮತ್ತೊಬ್ಬ ಆರೋಪಿ ಸಿಂಧು ಎಂಬಾಕೆಯನ್ನು ಮುಂಬೈನಲ್ಲೂ ವಶಕ್ಕೆ ಪಡೆಯಲಾಗಿದೆ. ​ಮಾದಕ ದ್ರವ್ಯ ನೀಡಿ ದೌರ್ಜನ್ಯ:…

    Continue Reading

  • ನಾಪತ್ತೆಯಾಗಿದ್ದ ಗಾಯಕಿ ಇಂದರ್ ಕೌರ್ ಮೃತದೇಹ ಕಾಲುವೆಯಲ್ಲಿ ಪತ್ತೆ
    ,

    ನಾಪತ್ತೆಯಾಗಿದ್ದ ಗಾಯಕಿ ಇಂದರ್ ಕೌರ್ ಮೃತದೇಹ ಕಾಲುವೆಯಲ್ಲಿ ಪತ್ತೆ

    ಪಂಜಾಬ್: ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ (29) ಅವರು ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇಂದರ್ ಕೌರ್ ಅವರನ್ನು ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಮಂಗಳವಾರ ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದೀಗ ಆತನ ಮೇಲೆಯೇ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.ಮೇ 13ರಂದು ರಾತ್ರಿ ಸುಮಾರು ೮.೩೦ಕ್ಕೆ ಇಂದರ್ ಕೌರ್ ಅವರು ತಮ್ಮ…

    Continue Reading

  • ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್
    , ,

    ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್

    ನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಲಷ್ಕರ್…

    Continue Reading

  • ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ
    , ,

    ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ

    ನವದೆಹಲಿ: ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕರಾಳ ಮುಖವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB 2024) ತನ್ನ ಇತ್ತೀಚಿನ ವರದಿಯಲ್ಲಿ ಬಯಲು ಮಾಡಿದೆ. ದೇಶದಲ್ಲಿ ಒಟ್ಟಾರೆ ಅಪರಾಧ ದರವು ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದರೂ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಮುಂದುವರಿದಿವೆ. ವರದಿಯ ಪ್ರಕಾರ, ಭಾರತದಲ್ಲಿ ಸರಾಸರಿ ಪ್ರತಿ 18 ನಿಮಿಷಕ್ಕೊಮ್ಮೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ. ಅಂದರೆ ಪ್ರತಿದಿನ ನೂರಾರು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ.​ಅಪರಾಧ ದರ vs ದಾಖಲಾತಿ:…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed