Category: ರಾಜ್ಯ

  • ಉದ್ಯಮಿಗೆ ಕೊಲೆ ಬೆದರಿಕೆ ಹಾಕಿ 10 ಲಕ್ಷ ರೂ. ಬೇಡಿಕೆ: ಮಹಿಳೆ ವಿರುದ್ಧ ದೂರು ದಾಖಲು
    ,

    ಉದ್ಯಮಿಗೆ ಕೊಲೆ ಬೆದರಿಕೆ ಹಾಕಿ 10 ಲಕ್ಷ ರೂ. ಬೇಡಿಕೆ: ಮಹಿಳೆ ವಿರುದ್ಧ ದೂರು ದಾಖಲು

    ಬೆಂಗಳೂರು: ಮಹಿಳೆಯೊಬ್ಬಳು ತಾನು ಸಂಘಟನೆಯೊಂದರ ಪ್ರಮುಖ ನಾಯಕಿ ಎಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಚೇರಿಗೆ ನುಗ್ಗಿ, ಜೀವ ಬೆದರಿಕೆ ಹಾಕಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಗೀತ ರಾಮ್ ಎಂಬ ಮಹಿಳೆ ಹಾಗೂ ಆಕೆಯೊಂದಿಗೆ ಬಂದಿದ್ದ ಇಬ್ಬರು ಪುರುಷರು ಸೇರಿ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ ಈ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿರುವ ವೆಂಕಟರಾಜು ಅವರ ಕಚೇರಿಗೆ ನುಗ್ಗಿದ…

    Continue Reading

  • ಪೊಲೀಸರು ಮತ್ತು ಪ್ರಭಾವಿಗಳೇ ಈಕೆಯ ಟಾರ್ಗೆಟ್: ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆ ಕೊನೆಗೂ ಅರೆಸ್ಟ್!
    ,

    ಪೊಲೀಸರು ಮತ್ತು ಪ್ರಭಾವಿಗಳೇ ಈಕೆಯ ಟಾರ್ಗೆಟ್: ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆ ಕೊನೆಗೂ ಅರೆಸ್ಟ್!

    ಮ್ಯಾಟ್ರಿಮೋನಿ ಆ್ಯಪ್‌ಗಳನ್ನು ಬಳಸಿಕೊಂಡು ಶ್ರೀಮಂತರು, ಪ್ರಭಾವಿ ವ್ಯಕ್ತಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೇ ಗುರಿಯಾಗಿಸಿ ಅತ್ಯಾಚಾರ ಮತ್ತು ವಂಚನೆಯ ಸುಳ್ಳು ದೂರುಗಳನ್ನು ನೀಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ​ಬಂಧಿತ ಮಹಿಳೆಯನ್ನು ರೇಷ್ಮಾ ಶಂಕರ್ ಮುತಾಗರ್ ಎಂದು ಗುರುತಿಸಲಾಗಿದ್ದು, ಈಕೆಯ ಕೃತ್ಯಗಳ ಹಿನ್ನೆಲೆಯಲ್ಲಿ ಪೊಲೀಸರು ಈಗ ಈಕೆಯ ಮೇಲೆ ‘ರೌಡಿಶೀಟರ್‌’ ದಾಖಲಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ತಿಳಿಸಿದ್ದಾರೆ.​ಮ್ಯಾಟ್ರಿಮೋನಿಯಲ್ಲಿ ಬಲೆ, ನಕಲಿ ಫೋಟೋ ಅಸ್ತ್ರ! ​ಈ…

    Continue Reading

  • ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಳ: 19 ಕೇಸ್ ದಾಖಲು
    ,

    ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಳ: 19 ಕೇಸ್ ದಾಖಲು

    ರಾಯಚೂರು: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ. ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್! ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್…

    Continue Reading

  • 50 ಕೋಟಿ ಅವ್ಯವಹಾರ ಆರೋಪ: ನೀಲಣ್ಣವರ್ ಕೇಸ್ ತನಿಖೆ ಸಿಐಡಿ ವಶಕ್ಕೆ
    ,

    50 ಕೋಟಿ ಅವ್ಯವಹಾರ ಆರೋಪ: ನೀಲಣ್ಣವರ್ ಕೇಸ್ ತನಿಖೆ ಸಿಐಡಿ ವಶಕ್ಕೆ

    ಬೆಳಗಾವಿ: ಸಾವಿರಾರು ಕೋಟಿ ಒಡೆಯ ಅಂತೆಲ್ಲಾ ಬಿಲ್ಡಪ್ ಕೊಡುತ್ತಿದ್ದ ಶಿವಾನಂದ ನೀಲಣ್ಣ ಅರೆಸ್ಟ್ ಆಗಿದ್ದಾನೆ. 4,500 ಕೋಟಿ ರೂ ವಂಚನೆ ಆರೋಪದಡಿ ಬೆಳಗಾವಿ ಪೊಲೀಸರು ಶಿವಾನಂದನನ್ನ ಲಾಕ್ ಮಾಡಿದ್ದಾರೆ. ಸದ್ಯ ಪೊಲೀಸರು 5 ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದಾರೆ. ಇನ್ನು ಶಿವಾನಂದ ನೀಲಣ್ಣವರ್ ಬಳಸುತ್ತಿದ್ದ ನಾಲ್ಕು ಬ್ಯಾಂಕ್​​ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಒಂದೊಂದು ಅಕೌಂಟ್​ನಲ್ಲಿ ನೂರಾರು ಕೋಟಿ ರೂ ಪತ್ತೆಯಾಗಿದೆ. ನೂರಾರು ಕೋಟಿ ರೂ ಅಕೌಂಟ್​ನಲ್ಲಿ ಇದ್ದರೂ ಇ.ಡಿ ಮತ್ತು ಐಟಿ ಗಮನಕ್ಕೆ ತರಬೇಕಿದ್ದ ಬ್ಯಾಂಕ್ ಅಧಿಕಾರಿಗಳು…

    Continue Reading

  • ಟೀ ಅಂಗಡಿ ಜಗಳದಲ್ಲಿ ರಕ್ತಪಾತ: 40 ವರ್ಷದ ವ್ಯಕ್ತಿಯ ಹತ್ಯೆ
    ,

    ಟೀ ಅಂಗಡಿ ಜಗಳದಲ್ಲಿ ರಕ್ತಪಾತ: 40 ವರ್ಷದ ವ್ಯಕ್ತಿಯ ಹತ್ಯೆ

    ಬೆಂಗಳೂರು: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್​ನಲ್ಲಿ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದಿದ್ದ ಮಾಲೀಕ ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಕೊಲೆಯಾದ ದುರ್ದೈವಿ. ಮೇ 12…

    Continue Reading

  • ₹27 ಸಾವಿರ ಕೋಟಿ ವಂಚನೆ ಆರೋಪ: ಅನಿಲ್ ಅಂಬಾನಿ ಕಂಪನಿಗಳ ವಿರುದ್ಧ ಕಾರ್ಯಾಚರಣೆ ಚುರುಕು
    ,

    ₹27 ಸಾವಿರ ಕೋಟಿ ವಂಚನೆ ಆರೋಪ: ಅನಿಲ್ ಅಂಬಾನಿ ಕಂಪನಿಗಳ ವಿರುದ್ಧ ಕಾರ್ಯಾಚರಣೆ ಚುರುಕು

    ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಪ್ರಮುಖರ ನಿವಾಸಗಳ ಮೇಲೆ ದಾಳಿ ರಿಲಯನ್ಸ್ ಕಮ್ಯುನಿಕೇಷನ್ಸ್‌ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ…

    Continue Reading

  • ಹಿಜಾಬ್, ಜನಿವಾರದ ಬಗ್ಗೆ ಆರ್.ಅಶೋಕ್ ತಲೆ ಕೆಡಿಸುವ ಅಗತ್ಯವಿಲ್ಲ: ಕೆ.ಅಶ್ರಫ್
    ,

    ಹಿಜಾಬ್, ಜನಿವಾರದ ಬಗ್ಗೆ ಆರ್.ಅಶೋಕ್ ತಲೆ ಕೆಡಿಸುವ ಅಗತ್ಯವಿಲ್ಲ: ಕೆ.ಅಶ್ರಫ್

    ಮಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಸ್ಲಿಮ್ ವಿಧ್ಯಾರ್ಥಿಗಳು ತಮ್ಮ ಸಂವಿಧಾನಿಕ ಧಾರ್ಮಿಕ ಹಕ್ಕು ಆದ ಶಿರ ವಸ್ತ್ರ ಧಾರಣೆ , ಹಿಜಾಬ್ ಅನ್ನು ಈ ಹಿಂದಿನ ಬಿಜೆಪಿ ಸರಕಾರ ನಿರ್ಬಂಧ ಗೊಳಿಸಿದ ಆದೇಶವನ್ನು ಹಾಲಿ ಸರಕಾರ ಹಿಂದಕ್ಕೆ ಪಡೆದ ವಿಷಯದಲ್ಲಿ ಆರ್.ಅಶೋಕ್ ನಾಟಕೀಯ ಆಕ್ರೋಶ ವ್ಯಕ್ತಪಡಿಸಿದ್ದಾರೆ!. ಆರ್.ಅಶೋಕ್ ಅವರು ಹಿಜಾಬ್ ಮತ್ತು ಜನಿವಾರದ ಬಗ್ಗೆ ಅತಿಯಾಗಿ ತಲೆ ಕೆಡಿಸಿ ಚಿಂತಿಸಿಕೊಳ್ಳುವ ಅಗತ್ಯ ಇಲ್ಲ!. ಅದು ಅವರಿಗೆ ಸಂಬಂಧಿಸಿದ ವಿಷಯವು ಅಲ್ಲ. ಆರ್. ಅಶೋಕ್ ಗೆ ತಲೆ ಕೆಡಿಸಿಕೊಳ್ಳಲು ಹಲವಾರು…

    Continue Reading

  • ಬ್ಯಾಂಕ್ ಹಣ ಕಳ್ಳತನಕ್ಕೆ ಯತ್ನ: ಸ್ಥಳೀಯರಿಂದ ಆರೋಪಿಗಳ ಬಂಧನ
    ,

    ಬ್ಯಾಂಕ್ ಹಣ ಕಳ್ಳತನಕ್ಕೆ ಯತ್ನ: ಸ್ಥಳೀಯರಿಂದ ಆರೋಪಿಗಳ ಬಂಧನ

    ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್​ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ. ಕಳ್ಳರು ಹಣದೊಂದಿಗೆ…

    Continue Reading

  • ಕಬಡ್ಡಿ ಕ್ರೇಜ್‌ನಿಂದ ನಾಲ್ಕು ವರ್ಷಗಳ ಬಳಿಕ ಬಾಲಕನ ಸುಳಿವು
    ,

    ಕಬಡ್ಡಿ ಕ್ರೇಜ್‌ನಿಂದ ನಾಲ್ಕು ವರ್ಷಗಳ ಬಳಿಕ ಬಾಲಕನ ಸುಳಿವು

    ಮಂಡ್ಯ: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರೂ ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷ ಅಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ ಮಾಡುವಲ್ಲಿ ಮಹತ್ವದ ಪಾತ್ರವಹಿಸಿದೆ. ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡರ 9ನೇ ತರಗತಿ ಓದುತ್ತಿದ್ದ ತಮ್ಮ…

    Continue Reading

  • ಸಾಧನಾ ಶೆಟ್ಟಿ ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಶಾಕಿಂಗ್ ತಿರುವು – ಪತಿಯೇ ಸುಳ್ಳು ಆರೋಪ ಮಾಡಿದನೆಂದ ಪತ್ನಿ
    ,

    ಸಾಧನಾ ಶೆಟ್ಟಿ ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಶಾಕಿಂಗ್ ತಿರುವು – ಪತಿಯೇ ಸುಳ್ಳು ಆರೋಪ ಮಾಡಿದನೆಂದ ಪತ್ನಿ

    ಬೆಂಗಳೂರು: ಕನ್ನಡದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ಆರೋಪ ಕೇಳಿಬಂದಿತ್ತು. ಆದರೆ ಪ್ರಕರಣವು ಈಗ ಸಿನಿಮಾ ಶೈಲಿಯ ತಿರುವು ಪಡೆದುಕೊಂಡಿದೆ. ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಉದ್ಯಮಿಯ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ನನ್ನ ಪತಿ ಸುಳ್ಳು ಆರೋಪ ಮಾಡಿದ್ದಾರೆಂದ ಪತ್ನಿ ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕನೆಂದು ಹೇಳಿಕೊಂಡಿರುವ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed