Category: ರಾಜ್ಯ

  • ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಇನ್ನಿಲ್ಲ
    ,

    ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಇನ್ನಿಲ್ಲ

    ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್…

    Continue Reading

  • ಮಂಗಳೂರಿನಲ್ಲಿ ವಕೀಲರಿಗೆ ಬೆದರಿಕೆ ಹಾಗೂ ಹಲ್ಲೆ ಯತ್ನ: ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
    , ,

    ಮಂಗಳೂರಿನಲ್ಲಿ ವಕೀಲರಿಗೆ ಬೆದರಿಕೆ ಹಾಗೂ ಹಲ್ಲೆ ಯತ್ನ: ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು: ತನ್ನ ಕಕ್ಷಿದಾರೆಯ ಪತಿಯ ವಿರುದ್ಧ ಕಳೆದ 9 ವರ್ಷಗಳಿಂದ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾನಸಿಕ ಹಿಂಸೆ ಪ್ರಕರಣದಲ್ಲಿ ಕಾನೂನು ಸಹಾಯ ಪಡೆಯಲು ನ್ಯಾಯವಾದಿ ಜೀಶನ್ ಅಲಿ ಅವರನ್ನು ಮಹಿಳೆ ಸಂಪರ್ಕಿಸಿದ್ದ ಘಟನೆಗೆ ಸಂಬಂಧಿಸಿದಂತೆ, ಇದೀಗ ನ್ಯಾಯವಾದಿಯ ಮೇಲೆಯೇ ಹಲ್ಲೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ದಿನಾಂಕ 11-05-2026ರಂದು ಸಂಜೆ ಸುಮಾರು 7 ಗಂಟೆಯ ವೇಳೆಗೆ, ನ್ಯಾಯವಾದಿ ಜೀಶನ್ ಅಲಿ ಅವರು ತಮ್ಮ ವೃತ್ತಿ ಕಾರ್ಯ ಮುಗಿಸಿ ಅತ್ತಾವರ ಪ್ರದೇಶದ ಮೂಲಕ ಮನೆಗೆ ತೆರಳುತ್ತಿದ್ದ ವೇಳೆ, ಆರೋಪಿ…

    Continue Reading

  • ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಬಜೆಟ್ ಮದ್ಯ ದುಬಾರಿ, ಪ್ರೀಮಿಯಂ ಮದ್ಯ ಅಗ್ಗ
    ,

    ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಬಜೆಟ್ ಮದ್ಯ ದುಬಾರಿ, ಪ್ರೀಮಿಯಂ ಮದ್ಯ ಅಗ್ಗ

    ಬೆಂಗಳೂರು: ಕರ್ನಾಟಕ ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ ಮದ್ಯದ ದರವನ್ನು ಏರಿಕೆ ಮಾಡಲಿದ್ದು, ಪ್ರೀಮಿಯಂ ಅಥವಾ ವಿದೇಶಿ ಬ್ರಾಂಡ್‌ಗಳ ಮದ್ಯದ…

    Continue Reading

  • ಪತಿಯ ಮನೆಗೆ ಕನ್ನ ಹಾಕಿ ಪ್ರಿಯಕರನ ಜೊತೆ ಪರಾರಿ: ಬೆಳಗಾವಿಯಲ್ಲಿ ಮಹಿಳೆ–ಪ್ರಿಯಕರ ಬಂಧನ
    , ,

    ಪತಿಯ ಮನೆಗೆ ಕನ್ನ ಹಾಕಿ ಪ್ರಿಯಕರನ ಜೊತೆ ಪರಾರಿ: ಬೆಳಗಾವಿಯಲ್ಲಿ ಮಹಿಳೆ–ಪ್ರಿಯಕರ ಬಂಧನ

    ಬೆಳಗಾವಿ: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ವಿಚಿತ್ರ ಕಳ್ಳತನ ನಡೆದಿದೆ. ಮೂಲತಃ ಮೂಡಲಗಿ ತಾಲೂಕಿನವಳಾದ ಹಸೀನಾ ನದಾಫ್ ಎಂಬಾಕೆಗೆ ಎರಡು ತಿಂಗಳ ಹಿಂದೆಯಷ್ಟೇ ಹೊಸಕೋಟೆ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ, ಹಸೀನಾ…

    Continue Reading

  • ಬಿಟ್‌ಕಾಯಿನ್ ಹಗರಣದಲ್ಲಿ ಹೊಸ ತಿರುವು:ನಲಪಾಡ್ ಲಿಂಕ್ ಆರೋಪದಿಂದ ರಾಜಕೀಯ ಸಂಚಲನ
    ,

    ಬಿಟ್‌ಕಾಯಿನ್ ಹಗರಣದಲ್ಲಿ ಹೊಸ ತಿರುವು:ನಲಪಾಡ್ ಲಿಂಕ್ ಆರೋಪದಿಂದ ರಾಜಕೀಯ ಸಂಚಲನ

    ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ. ಶ್ರೀಕಿ ಬಂಧನ ಮತ್ತು ನಲಪಾಡ್ ಲಿಂಕ್ ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿಂದೆ ರಾಜ್ಯ…

    Continue Reading

  • ಮನೆಯ ಬೀಗ ಮುರಿದು ₹6 ಲಕ್ಷ ದೋಚಿದ್ದ ಆರೋಪಿ ಬಂಧನ
    ,

    ಮನೆಯ ಬೀಗ ಮುರಿದು ₹6 ಲಕ್ಷ ದೋಚಿದ್ದ ಆರೋಪಿ ಬಂಧನ

    ಬೈಂದೂರು: ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸಿರುವ ಬೈಂದೂರು ಪೊಲೀಸರು, ರಾಜಸ್ಥಾನ ಮೂಲದ ಆರೋಪಿಯನ್ನು ಬಂಧಿಸಿ 6 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಮಹೇಂದ್ರ ಸೈನ್ (23) ಬಂಧಿತ ಆರೋಪಿ. ಈತ ಬೈಂದೂರಿನ ಬಂಕೇಶ್ವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಏಪ್ರಿಲ್ 23 ರಂದು ಮಧ್ಯಾಹ್ನ ಯಡ್ತರೆ ನಿವಾಸಿ ರಾವಲ್ ಸಿಂಗ್ ಎಂಬುವವರು ಮನೆಯಲ್ಲಿ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ಆರೋಪಿ, ಮುಂಭಾಗದ ಬಾಗಿಲಿನ ಬೀಗ…

    Continue Reading

  • ಹೆಂಡತಿ-ಮಕ್ಕಳನ್ನು ಮನೆಗೆ ಕಳುಹಿಸು ಎಂದಿದ್ದಕ್ಕೆ ಪೆಟ್ರೋಲ್ ಸುರಿದು ಜೀವಂತ ದಹನ
    ,

    ಹೆಂಡತಿ-ಮಕ್ಕಳನ್ನು ಮನೆಗೆ ಕಳುಹಿಸು ಎಂದಿದ್ದಕ್ಕೆ ಪೆಟ್ರೋಲ್ ಸುರಿದು ಜೀವಂತ ದಹನ

    ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿಕೊಡುವಂತೆ ಕೇಳಲು ಹೋದ ವ್ಯಕ್ತಿಯ ಮೇಲೆ ಆತನ ಮಾವ ಮತ್ತು ಭಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಾವಿಗೂ ಮುನ್ನ ತನ್ನ ಮೇಲಾದ ದೌರ್ಜನ್ಯದ ಕುರಿತು ವ್ಯಕ್ತಿ ಹೇಳಿಕೊಂಡಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗೆ ಬಾ ಎಂದಿದ್ದಕ್ಕೆ ಒಪ್ಪದ ಹೆಂಡತಿ ಆನೇಕಲ್ ತಾಲೂಕಿನ ಚೂಡೇನಹಳ್ಳಿ ನಿವಾಸಿ ವಿ. ನವೀನ್ (25)…

    Continue Reading

  • ರಾಸಲೀಲೆ ಆರೋಪದ ನಡುವೆ ಸರ್ಕಾರದ ಯೂ-ಟರ್ನ್: ರಾಮಚಂದ್ರ ರಾವ್‌ಗೆ ತಾತ್ಕಾಲಿಕ ಹುದ್ದೆ
    ,

    ರಾಸಲೀಲೆ ಆರೋಪದ ನಡುವೆ ಸರ್ಕಾರದ ಯೂ-ಟರ್ನ್: ರಾಮಚಂದ್ರ ರಾವ್‌ಗೆ ತಾತ್ಕಾಲಿಕ ಹುದ್ದೆ

    ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಾಸಲೀಲೆ ಆರೋಪದ ಹಿನ್ನೆಲೆ ಹಿಂದೆ ನೀಡಲಾಗಿದ್ದ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೇ, ಕಚೇರಿಯಲ್ಲಿಯೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆಸಿದರೆಂಬ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಈ ಹಿನ್ನೆಲೆ ರಾಜ್ಯ…

    Continue Reading

  • ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ
    , ,

    ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ

    ಬೆಂಗಳೂರು: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್​​ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಯಲಹಂಕ ನಿವಾಸಿಯಾದ 41 ವರ್ಷದ ವ್ಯಕ್ತಿಯೊಬ್ಬರು ನೀಡಿದ ದೂರಿನ ಪ್ರಕಾರ, ಮೇ 1ರಂದು ಶಸ್ತ್ರಚಿಕಿತ್ಸೆಗಾಗಿ ಪತ್ನಿಯನ್ನು ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಮೇ…

    Continue Reading

  • ಅನುಮಾನಾಸ್ಪದವಾಗಿ ಪತ್ತೆಯಾದ ಪೂಜಾ ದತ್ತ ಸಾವು ಪ್ರಕರಣ — ಹಣದ ಮೂಲದತ್ತ ಪೊಲೀಸರ ತನಿಖೆ
    ,

    ಅನುಮಾನಾಸ್ಪದವಾಗಿ ಪತ್ತೆಯಾದ ಪೂಜಾ ದತ್ತ ಸಾವು ಪ್ರಕರಣ — ಹಣದ ಮೂಲದತ್ತ ಪೊಲೀಸರ ತನಿಖೆ

    ಬೆಂಗಳೂರು: ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಕೆಯ ಸಾವಿನ ಹಿಂದಿನ ಅಸಲೀ ಕಾರಣ ಏನೆಂದು ಪತ್ತೆ ಮಾಡುವುದೇ ಈಗ ಸವಾಲಿನ ಕೆಲಸವಾಗಿದೆ. ಪೂಜಾ ಸಾವು ಹೇಗಾಯ್ತು ಎಂಬುವುದು ಇನ್ನೂ ನಿಗೂಢವಾಗಿಯೇ ಉಳಿದಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಪೂಜಾದ್ದು ಆತ್ಮಹತ್ಯೆಯೋ? ಅಥವಾ ಯಾವುದಾದರೂ ಕಾಯಿಲೆಯಿಂದ ಮೃತಪಟ್ಟರಾ ಎಂಬ ಪ್ರಶ್ನೆಗಳೀಗ ಉದ್ಭವಿಸಿವೆ. ಇನ್ನು ಸಾವಿನ ಕಾರಣ ಪತ್ತೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed