Category: ರಾಜ್ಯ
-

BREAKING : ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ : ಮೂವರು ವೈದ್ಯರು ಅರೆಸ್ಟ್!
ಮಂಡ್ಯ : ಕಳೆದ ವರ್ಷ ಮಂಡ್ಯ ಮೈಸೂರು ಭಾಗದಲ್ಲಿ ಭ್ರೂಣಲಿಂಗ ಪತ್ತೆ & ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿತ್ತು. ಇದೀಗ ಮಂಡ್ಯದಲ್ಲಿ ಮತ್ತೆ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪೊಲೀಸರು ಮೂವರು ವೈದ್ಯರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿದ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಕೆ ಆರ್ ಪೇಟಿಯ ಚೇತನ ಮೆಟರ್ನಿಟಿ ಸೆಂಟರ್ ನ ದಿವ್ಯ ಚೇತನ್, ಕೆಆರ್ ಪೇಟೆ ನಾವಿ…
-

ಪರೀಕ್ಷಾ ಕೇಂದ್ರದಲ್ಲಿ ವೈದಿಕ ಸಂಪ್ರದಾಯದ ಜನಿವಾರ ತೆರವು ಗೊಳಿಸಿದ ಶೈಕ್ಷಣಿಕ ಸಿಬ್ಬಂದಿಗಳ ಕ್ರಮ ಖಂಡನೀಯ : ಕೆ.ಅಶ್ರಫ್
ಬೆಂಗಳೂರು: ಇತೀಚೆಗೆ ರಾಜ್ಯದಲ್ಲಿ ನಡೆದ ಸ್ಪರ್ಧಾತ್ಮಕ (ಸಿ ಇ ಟಿ) ಪರೀಕ್ಷೆ ಸಂಧರ್ಭದಲ್ಲಿ ವೈದಿಕ ವಿಧ್ಯಾರ್ಥಿಗಳ ಧಾರ್ಮಿಕ ಸಂಕೇತವಾದ ಜನಿವಾರ (ಪವಿತ್ರ ನೂಲು) ಅನ್ನು ತೆರವು ಗೊಳಿಸಲು ಶೈಕ್ಷಣಿಕ ಸಿಬ್ಬಂದಿ ಪ್ರಯತ್ನಿಸಿರುವುದು ಖಂಡನೀಯ. ಪ್ರತಿ ಶಿಕ್ಷಣಾರ್ಥಿ ಗೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಎದುರಿಸುವ ಹಕ್ಕಿನೊಂದಿಗೆ ತನ್ನ ಧಾರ್ಮಿಕ ಸಂಕೇತವನ್ನು ಪಾಲಿಸುವ ಹಕ್ಕು ಕೂಡ ಇರುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಈ ದೇಶದ ಪ್ರತಿ ಪ್ರಜೆಯ ಹಕ್ಕು, ಅದನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸುವಂತಿಲ್ಲ. ಯಾವುದೇ ಪರೀಕ್ಷಾ ಅಭ್ಯರ್ಥಿ ತನ್ನ ಧಾರ್ಮಿಕ…
-

ಬ್ಯಾಂಕ್ನಲ್ಲಿ 4 ಕೋಟಿ ಚಿನ್ನ ಕಳವು: ಬ್ಯಾಂಕ್ ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರು : ಗಿರಿನಗರ ಇಂಡಿಯನ್ ಬ್ಯಾಂಕ್ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿ ಮೂರು ತಿಂಗಳಾದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ.ತನಿಖೆ ಸರಿಯಾಗಿ ನಡೆಸುತ್ತಿಲ್ಲ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಚಿನ್ನಾಭರಣ ಕಳವು ಪ್ರಕರಣದಲ್ಲಿ ಕಿರಣ್ ಬಂಧನವಾಗಿತ್ತಾದರೂ ಪೊಲೀಸರು ಆತನ ವಿರುದ್ಧ ಸರಿಯಾದ ಕ್ರಮ…
-

ವೈರಲ್ ವಿಡಿಯೋದಿಂದ ಸಿಕ್ಕಿಬಿದ್ದ ಪುಂಡಾಟ:ಆಟೋ ಚಾಲಕರ ಅಟ್ಟಹಾಸಕ್ಕೆ ಕಡಿವಾಣ
ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ಸಾರಿಗೆ ಸಂಸ್ಥೆಯ ಬಸ್ ಅನ್ನು ರಸ್ತೆ ಮಧ್ಯೆಯೇ ಅಡ್ಡಗಟ್ಟಿ, ಚಾಲಕನೊಂದಿಗೆ ಕಿರಿಕ್ ಮಾಡಿ ವಿಕೃತಿ ಮೆರೆದಿದ್ದ ಮೂವರು ಆಟೋ ಚಾಲಕರನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರಿನಿಂದ ಪ್ರಯಾಣಿಕರನ್ನು ಹೊತ್ತು ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಬಸ್ಸನ್ನು ಈ ಮೂವರು ಯುವಕರು ತಡೆದಿದ್ದಾರೆ. ತಮ್ಮ ಆಟೋವನ್ನು ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಬಸ್ಸಿನ ಮುಂಭಾಗದಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾ ಪುಂಡಾಟ ಮೆರೆದಿದ್ದಾರೆ. ಬಸ್ ಚಾಲಕ ಹಾರ್ನ್ ಮಾಡಿ ದಾರಿ ಬಿಡುವಂತೆ…
-

ಪತ್ನಿಯ ಶಿರಚ್ಛೇದ ಮಾಡಿ ತಲೆಯೊಂದಿಗೆ ಬೀದಿಯಲ್ಲಿ ಅಟ್ಟಹಾಸ ಮೆರೆದ ಪತಿ
ಕೊರ್ಬಾ: ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ರಾಜ್ಗಮರ್ ಪೊಲೀಸ್ ಔಟ್ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ. ಆರೋಪಿ…
-

ಕಾರ್ಖಾನೆ ಶೌಚಾಲಯದಲ್ಲಿ ಭ್ರೂಣ ಪತ್ತೆ ಪ್ರಕರಣ: 19 ವರ್ಷದ ಯುವತಿ ವಶಕ್ಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ ಶೌಚಾಲಯದ…
-

ಪಾರಿವಾಳದಿಂದ ಪ್ರಾರಂಭವಾದ ಜಗಳ: ಯುವಕನ ಮೇಲೆ ಮಾರಕ ದಾಳಿ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ. ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ ಮಲ್ಲಿಕಾರ್ಜುನ್ ಕಳೆದ ಸೋಮವಾರ ರಾತ್ರಿ ಕೊಲೆಯಾದ ದುರ್ದೈವಿ. ಸೋಮವಾರ ಸಂಜೆ ಮಲ್ಲಿಕಾರ್ಜುನ್ ಸ್ನೇಹಿತ ಪ್ರಶಾಂತ್ ಎಂಬಾತ ಸಾಕಿದ್ದ ಪಾರಿವಾಳವನ್ನು ಅದೇ…
-

ಕೌಟುಂಬಿಕ ಕಲಹ ದುರಂತ: ಪತ್ನಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಪತಿ
ಬೆಂಗಳೂರು: ಕೌಟುಂಬಿಕ ವಿಚಾರವಾಗಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸುಮಿತ್ರಾ ಹಾಗೂ ಡೇವಿಡ್ ಎಂದು ಗುರುತಿಸಲಾಗಿದೆ. ಮೃತ ಸುಮಿತ್ರಾ ಮತ್ತು ಡೇವಿಡ್ ಕಳೆದ ಒಂದು ದಶಕದಿಂದ ಗಂಗೇನಹಳ್ಳಿಯ ಮನೆಯೊಂದರಲ್ಲಿ ವಾಸವಿದ್ದರು. ಇತ್ತೀಚಿನ ದಿನಗಳಲ್ಲಿ ಇವರ ನಡುವೆ ಪದೇ ಪದೇ ಕೌಟುಂಬಿಕ ಕಲಹಗಳು ಏರ್ಪಡುತ್ತಿದ್ದವು ಎನ್ನಲಾಗಿದೆ. ಬುಧವಾರ ಸಂಜೆ ದಂಪತಿಗಳ ನಡುವೆ ಜಗಳ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಆಕ್ರೋಶಗೊಂಡ ಡೇವಿಡ್,…
-

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಹಾಗೂ ಪೇದೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಂಚದ ಬೇಡಿಕೆ ಬಗ್ಗೆ…
-

ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ- ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ
ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ ಭಾಗಿಯಾಗುವುದು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











