Category: ರಾಜ್ಯ

  • ಮಕ್ಕಳಿಗೆ ಮದ್ಯ ಕೊಟ್ಟರೆ ಪಬ್, ಬಾರ್ ಗಳೇ ಹೊಣೆ : ಹೈಕೋರ್ಟ್ ಖಡಕ್ ಆದೇಶ
    ,

    ಮಕ್ಕಳಿಗೆ ಮದ್ಯ ಕೊಟ್ಟರೆ ಪಬ್, ಬಾರ್ ಗಳೇ ಹೊಣೆ : ಹೈಕೋರ್ಟ್ ಖಡಕ್ ಆದೇಶ

    ಬೆಂಗಳೂರು : ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಹೆಜ್ಜೆ ಇರಿಸಿದೆ. ಮದ್ಯದ ಅಂಗಡಿ ಹಾಗೂ ಬಾರ್‌ಗಳಲ್ಲಿ ಗ್ರಾಹಕರ ವಯಸ್ಸಿನ ಪುರಾವೆ ಪರಿಶೀಲಿಸುವುದನ್ನು ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಬಾರ್ ಮಾಲೀಕರ ಸಂಘಕ್ಕೆ ನೋಟಿಸ್ ಜಾರಿ ಮಾಡಿದೆ. ಅಪ್ರಾಪ್ತರಿಗೆ ಮದ್ಯ ಪೂರೈಕೆ ಮತ್ತು ಬ್ರಿವರಿಂಗ್ ಕಂಪನಿಗಳು ಸೇರಿದಂತೆ ಮದ್ಯ ಸರಬರಾಜು ಸಂಸ್ಥೆಗಳಲ್ಲಿ ಅವರ…

    Continue Reading

  • ಮದ್ಯ ಮಾರಾಟಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ 
    ,

    ಮದ್ಯ ಮಾರಾಟಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ 

    ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಹೆಜ್ಜೆ ಇರಿಸಿದೆ. ಮದ್ಯದ ಅಂಗಡಿ ಹಾಗೂ ಬಾರ್‌ಗಳಲ್ಲಿ ಗ್ರಾಹಕರ ವಯಸ್ಸಿನ ಪುರಾವೆ ಪರಿಶೀಲಿಸುವುದನ್ನು ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಬಾರ್ ಮಾಲೀಕರ ಸಂಘಕ್ಕೆ ನೋಟಿಸ್ ಜಾರಿ ಮಾಡಿದೆ. ಕಡ್ಡಾಯ ಗುರುತಿನ ಚೀಟಿ: ಇನ್ನು ಮುಂದೆ ಬಾರ್, ರೆಸ್ಟೋರೆಂಟ್ ಅಥವಾ ವೈನ್ ಶಾಪ್‌ಗಳಲ್ಲಿ ಮದ್ಯ ಖರೀದಿಸುವ ಮುನ್ನ…

    Continue Reading

  • ಟೊಮ್ಯಾಟೋ ಬೆಲೆ ಕುಸಿತ; ರೈತರು ಕಂಗಾಲು

    ಟೊಮ್ಯಾಟೋ ಬೆಲೆ ಕುಸಿತ; ರೈತರು ಕಂಗಾಲು

    ಕರ್ನಾಟಕದ ಮಾರುಕಟ್ಟೆಗಳಲ್ಲಿ ಟೊಮ್ಯಾಟೋ ಬೆಲೆಯು ತೀವ್ರವಾಗಿ ಕುಸಿದಿದ್ದು, ವಿಶೇಷವಾಗಿ ವಿಜಯನಗರ ಜಿಲ್ಲೆಯಲ್ಲಿ 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದಾಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಹಾಕಿದ ಬಂಡವಾಳವೂ ವಾಪಸ್ ಬಾರದೆ ಕಂಗಾಲಾಗಿದ್ದಾರೆ. ಕೇವಲ ವಿಜಯನಗರ ಮಾತ್ರವಲ್ಲದೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಮಾರುಕಟ್ಟೆಗಳಲ್ಲೂ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ. ಕೆಲವು ಕಡೆಗಳಲ್ಲಿ ವ್ಯಾಪಾರಿಗಳು 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋವನ್ನು ಮಾರಾಟ ಮಾಡುತ್ತಿದ್ದಾರೆ. ಇರಾನ್ –…

    Continue Reading

  • ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ- ವಿಧಾನಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಆಕ್ರೋಶ

    ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ- ವಿಧಾನಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಆಕ್ರೋಶ

    ಬೆಂಗಳೂರು : “ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಚುನಾಯಿತ ಶಾಸಕರಿಗಿಂತ ಪರಾಜಿತ ಅಭ್ಯರ್ಥಿಗಳ ಪತ್ರಕ್ಕೇ ಹೆಚ್ಚಿನ ಬೆಲೆ ಸಿಗುತ್ತಿದೆ,” ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ರಾಜೇಶ್ ನಾಯ್ಕ್ , “ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇಂದಿಗೂ ಸಚಿವ ಎಂದೇ ಭಾವಿಸಿದಂತಿದೆ. ಕಾಮಗಾರಿಗಳ ಏಜೆನ್ಸಿಗಳನ್ನು ಗುರುತಿಸಲು ಮಾಜಿ ಶಾಸಕರಿಗೆ ಅಧಿಕಾರಿಗಳು ಪತ್ರ ಬರೆಯುತ್ತಿದ್ದಾರೆ. ಲೋಕೋಪಯೋಗಿ ಮತ್ತು ಸಮಾಜ…

    Continue Reading

  • ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!
    ,

    ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

    ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ ಗಳು ಬೆಳಕಿಗೆ ಬಂದಿವೆ. ಸೈಬರ್ ವಂಚಕರು 94 ವರ್ಷದ ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಮಾಡಿ 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ನಿವೃತ್ತ ಸಂಶೋಧಕನಿಗೆ ಸೈಬರ್ ವಂಚಕರು ಭಾರಿ ವಂಚನೆ ಎಸಗಿದ್ದಾರೆ. ಲ್ಯಾಂಡ್ ಲೈನ್ ಗೆ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮೂಲಕ 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ಮೊದಲು ಟೆಲಿಕಾಂ ಆಫೀಸ್ ನಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ…

    Continue Reading

  • ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್
    ,

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ…

    Continue Reading

  • ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ 25 ಕೋಟಿ ರೂ.ಗೂ ಹೆಚ್ಚು ವಂಚನೆ-ದಂಪತಿ ಅರೆಸ್ಟ್
    ,

    ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ 25 ಕೋಟಿ ರೂ.ಗೂ ಹೆಚ್ಚು ವಂಚನೆ-ದಂಪತಿ ಅರೆಸ್ಟ್

    ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ದಂಪತಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ…

    Continue Reading

  • ಅಪಘಾತದಲ್ಲಿ ತಪ್ಪಿಲ್ಲದೆ ಸಾವನ್ನಪ್ಪಿದ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ ನೀಡುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ
    ,

    ಅಪಘಾತದಲ್ಲಿ ತಪ್ಪಿಲ್ಲದೆ ಸಾವನ್ನಪ್ಪಿದ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ ನೀಡುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

    ಬೆಂಗಳೂರು: ವಾಹನ ಅಪಘಾತದಲ್ಲಿ ಯಾವುದೇ ತಪ್ಪು ಇಲ್ಲದಿದ್ದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೋಟಾರು ವಾಹನ ತಿದ್ದುಪಡಿ ಕಾಯ್ದೆ-2019ರ ಸೆಕ್ಷನ್ 164 ರ ಅನ್ವಯ, ಆದಾಯದ ಮಿತಿಯ ನಿರ್ಬಂಧವಿಲ್ಲದೆ ಈ ಪರಿಹಾರ ಒದಗಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ 2014ರ ಏಪ್ರಿಲ್ 17ರಂದು ರಂಜಾನ್ ಹುಸೇನ್ ಕಲ್ಲೋಳೆ ಮತ್ತು ರವಿ ಮಹದೇವ್ ಮಗದುಮ್ ಅವರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ಎಮ್ಮೆ ಬಂದಿತ್ತು.…

    Continue Reading

  • ಡ್ರಗ್ಸ್ ದಂಧೆಕೋರರ ಜೊತೆ ಶಾಮೀಲಾದ್ರೆ ಹುಷಾರ್.. ! 26 ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
    ,

    ಡ್ರಗ್ಸ್ ದಂಧೆಕೋರರ ಜೊತೆ ಶಾಮೀಲಾದ್ರೆ ಹುಷಾರ್.. ! 26 ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

    ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಮಾದಕ ವಸ್ತು ಮುಕ್ತವನ್ನಾಗಿಸಲು ಪಣ ತೊಟ್ಟಿರುವ ಬೆಂಗಳೂರು ಪೊಲೀಸರು, ಡ್ರಗ್ಸ್ ಜಾಲದ ವಿರುದ್ಧ ಐತಿಹಾಸಿಕ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 104 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸುವ ಮೂಲಕ ಡ್ರಗ್ಸ್‌ ಮಾಫಿಯಾಕ್ಕೆ ಭಾರಿ ಪೆಟ್ಟು ನೀಡಿದ್ದಾರೆ. ಈ ಕಾರ್ಯಾಚರಣೆಯು ಕೇವಲ ಪೆಡ್ಲರ್‌ಗಳಿಗೆ ಸೀಮಿತವಾಗದೆ, ದಂಧೆಗೆ ಸಹಕರಿಸಿದ ಇಲಾಖೆಯೊಳಗಿನ ಪೊಲೀಸರಿಗೂ ಬಿಸಿ ಮುಟ್ಟಿಸಿದ್ದಾರೆ. ಡ್ರಗ್ಸ್ ದಂಧೆಕೋರರ ಜೊತೆ ಕೈಜೋಡಿಸಿದ ಆರೋಪದ ಮೇಲೆ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ…

    Continue Reading

  • ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಸೈಬರ್ ವಂಚನೆ; 15 ಕೋಟಿ ರೂ. ಕಳೆದುಕೊಂಡು ವೃದ್ಧ ಉದ್ಯಮಿ
    ,

    ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಸೈಬರ್ ವಂಚನೆ; 15 ಕೋಟಿ ರೂ. ಕಳೆದುಕೊಂಡು ವೃದ್ಧ ಉದ್ಯಮಿ

    ಬೆಳಗಾವಿ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಮತ್ತೊಂದು ಸೈಬ‌ರ್ ವಂಚನೆ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.81 ವರ್ಷದ ವೃದ್ಧ ಉದ್ಯಮಿಯನ್ನು ಬೆದರಿಸಿ ಸೈಬ‌ರ್ ವಂಚಕರು 15 ಕೋಟಿ ರೂ. ದೋಚಿರುವ ಘಟನೆ ನಡೆದಿದೆ.ದುಷ್ಕರ್ಮಿಗಳು ಡಾರ್ಕ್ ವೆಬ್ ಮೂಲಕ ವೃದ್ಧನ ಸಂಪರ್ಕಕ್ಕೆ ಬಂದು, ಅವರ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾರೆ. ಬಳಿಕ ವಿಡಿಯೋ ಕಾಲ್ ಮಾಡಿ ತಾವು ಈಡಿ ಅಧಿಕಾರಿಗಳೆಂದು ನಂಬಿಸಿ, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. “ತನಿಖೆ ಪೂರ್ಣಗೊಳ್ಳುವವರೆಗೂ ನಿಮ್ಮ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed