Category: ರಾಜ್ಯ

  • ವ್ಯಾಜ್ಯ ಬಾಕಿ ಇರುವಾಗ ನಡೆದ ಆಸ್ತಿ ಖರೀದಿ ಅಸಿಂಧು: ಹೈಕೋರ್ಟ್ ಮಹತ್ವದ ತೀರ್ಪು
    ,

    ವ್ಯಾಜ್ಯ ಬಾಕಿ ಇರುವಾಗ ನಡೆದ ಆಸ್ತಿ ಖರೀದಿ ಅಸಿಂಧು: ಹೈಕೋರ್ಟ್ ಮಹತ್ವದ ತೀರ್ಪು

    ಬೆಂಗಳೂರು: ನ್ಯಾಯಾಲಯದಲ್ಲಿ ಆಸ್ತಿ ಹಕ್ಕಿನ ಬಗ್ಗೆ ಕಾನೂನು ಹೋರಾಟ ನಡೆಯುತ್ತಿರುವಾಗ (Pending Litigation), ಆ ಆಸ್ತಿಯನ್ನು ಖರೀದಿಸುವ ಮೂರನೇ ವ್ಯಕ್ತಿಗೆ ಯಾವುದೇ ಕಾನೂನುಬದ್ಧ ಹಕ್ಕು ಲಭಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿ ವರ್ಗಾವಣೆ ಕಾಯ್ದೆಯ ಸೆಕ್ಷನ್ 52ರ ಅಡಿಯಲ್ಲಿರುವ ‘ಲಿಸ್ ಪೆಂಡೆನ್ಸ್’ (Lis Pendens) ತತ್ವವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ಮಾಲೀಕತ್ವ ವರ್ಗಾವಣೆಗೆ ನ್ಯಾಯಾಲಯದ ಅನುಮತಿ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ:ಬೆಂಗಳೂರಿನ ಹನುಮಂತನಗರದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಪ್ರಕರಣದ…

    Continue Reading

  • SSLC ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ : ಐವರು ಅಪ್ರಾಪ್ತರು ಅರೆಸ್ಟ್!
    ,

    SSLC ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ : ಐವರು ಅಪ್ರಾಪ್ತರು ಅರೆಸ್ಟ್!

    ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಒಬ್ಬನನ್ನು ನಾಲ್ವರು ಆತನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು…

    Continue Reading

  • 5 ಲಕ್ಷ ಕಮೀಷನ್ ಪಡೆಯುವಾಗಲೇ ಬಿಜೆಪಿ ಶಾಸಕ, ಇಬ್ಬರು ಪಿಎ ಲೋಕಾಯುಕ್ತ ಬಲೆಗೆ 
    ,

    5 ಲಕ್ಷ ಕಮೀಷನ್ ಪಡೆಯುವಾಗಲೇ ಬಿಜೆಪಿ ಶಾಸಕ, ಇಬ್ಬರು ಪಿಎ ಲೋಕಾಯುಕ್ತ ಬಲೆಗೆ 

     ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನುವಂತೆ ಗುತ್ತಿಗೆದಾರರೊಬ್ಬರಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಬಿಜೆಪಿ ಶಾಸಕ ಹಾಗೂ ಅವರ ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ರಸ್ತೆ ತಡೆಗೋಡೆ ನಿರ್ಮಿಸಿದ್ದಂತ ಕಾಮಗಾರಿ ಬಿಲ್ ನಲ್ಲಿ ಕಮೀಷನ್ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕ್ಲಾಸ್-1 ಗುತ್ತಿಗೆದಾರ ವಿಜಯ್ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 1 ಲಕ್ಷ ಕಮೀಷನ್ ಅನ್ನು…

    Continue Reading

  • ನೋಂದಣಿ ಮಾಡದ ಗಿಡಮೂಲಿಕೆ ಉತ್ಪನ್ನಗಳನ್ನು ಮಾರಾಟ: ಕರ್ನಾಟಕದ ಹಕ್ಕಿ ಪಿಕ್ಕಿ ಜನಾಂಗದ 26 ಮಂದಿ ಘಾನಾದಲ್ಲಿ ಅರೆಸ್ಟ್
    ,

    ನೋಂದಣಿ ಮಾಡದ ಗಿಡಮೂಲಿಕೆ ಉತ್ಪನ್ನಗಳನ್ನು ಮಾರಾಟ: ಕರ್ನಾಟಕದ ಹಕ್ಕಿ ಪಿಕ್ಕಿ ಜನಾಂಗದ 26 ಮಂದಿ ಘಾನಾದಲ್ಲಿ ಅರೆಸ್ಟ್

    ದಾವಣಗೆರೆ: ಘಾನಾದ ತುಮು ಪಟ್ಟಣದಲ್ಲಿ ನೋಂದಾಯಿಸದ ಗಿಡಮೂಲಿಕೆ ಉತ್ಪನ್ನಗಳನ್ನು ಮಾರಾಟ ಮಾಡಿದ್ದಕ್ಕಾಗಿ ಕರ್ನಾಟಕದ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ 26 ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆಯ ನಂತರ ಘಾನಾದ ವಿವಿಧ ಭಾಗಗಳಲ್ಲಿ ವಾಸಿಸುವ ಸಮುದಾಯದ 250 ಕ್ಕೂ ಹೆಚ್ಚು ಜನರು ಬಂಧನದ ಭೀತಿಯಲ್ಲಿದ್ದಾರೆ. ಬಂಧಿತರು ಕಳೆದ ವರ್ಷ ಆಫ್ರಿಕನ್ ದೇಶದಲ್ಲಿ ಗಿಡಮೂಲಿಕೆ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯಾಪಾರ ವೀಸಾದಲ್ಲಿ ಅಲ್ಲಿಗೆ ಹೋಗಿದ್ದರು. ಈ ಬೆಳವಣಿಗೆಯನ್ನು ದೃಢಪಡಿಸುತ್ತಾ, ಕರ್ನಾಟಕ ಹಕ್ಕಿ ಪಿಕ್ಕಿ ಸಮುದಾಯ ಸಂಘದ ಅಧ್ಯಕ್ಷ ಪುನೀತ್ ಅವರು 26…

    Continue Reading

  • ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ
    ,

    ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

     ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರೀಕ್ಷಕರು ಆದೇಶ ಮಾಡಿದ್ದು, ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ,…

    Continue Reading

  • ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
    , ,

    ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

    ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ತನಿಖಾಧಿಕಾರಿಗಳು ಈಗ ದರೋಡೆಯೇ ನಡೆದಿಲ್ಲ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಖಾನಾಪುರದ ಚೋರ್ಲಾ ಘಾಟ್ ಬಳಿ ಈ ದರೋಡೆ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೂರಿನ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್‌ಐಟಿ ಹೇಳಿದೆ ಎಂದು ವರದಿಯಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ತನಿಖೆಯ ನಂತರ, ಸ್ಥಳದಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಹೇಳುವ ವರದಿಯನ್ನು ಎಸ್‌ಐಟಿ ಸಲ್ಲಿಸಿದೆ ಎಂದು…

    Continue Reading

  • ರಾಜ್ಯದ ಪೊಲೀಸರೇ ಗಮನಿಸಿ : ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ
    ,

    ರಾಜ್ಯದ ಪೊಲೀಸರೇ ಗಮನಿಸಿ : ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ

    ಬೆಂಗಳೂರು : ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ ಅದು ಈ ಕೆಳಕಂಡತಿದೆ.  ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ವರ್ತಿಸುವ ರೀತಿಯು ಪರಿಣಾಮಕಾರಿ ಕಾನೂನು ಜಾರಿ ಮತ್ತು ಸಮುದಾಯದ ಜೊತೆಗಿನ ಉತ್ತಮ ಸಂಬಂಧವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಮುಖ್ಯವಾಗಿದೆ. ಪೊಲೀಸ್…

    Continue Reading

  • RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ FC ವಿತರಣೆ!
    ,

    RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ FC ವಿತರಣೆ!

    RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ಕೊಡಲಾಗಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಬೆಂಗಳೂರ್ ನಗರ ಬೆಂಗಳೂರು ಕೇಂದ್ರ ಸೇರಿದಂತೆ ಕೋರಮಂಗಲ ಆರ್ ಟಿ ಓ ಕಚೇರಿಯಲ್ಲಿ ವೆಹಿಕಲ್ ಇನ್ಸ್ಪೆಕ್ಟರ್ ರಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ್ದಾರೆ. ದಾಖಲೆ ಸಮೇತ ವಕೀಲ ನಟರಾಜ್ ಎಂಬವರು ಇದೀಗ ಆರ್‌ಟಿಓ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಹೊರ ರಾಜ್ಯದ ಒಟ್ಟು 10,000 22 ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲಾಗಿದೆ…

    Continue Reading

  • ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

    ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

    ಬೆಂಗಳೂರು: ನಗರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಟೆಂಡಿಂಗ್ ಎಂಜಿನಿಯರ್ ಹೆಚ್.ಎಂ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೋಟಿ ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ಕಂಡು ಲೋಕಾಯುಕ್ತ ಪೊಲೀಸರೇ ಶಾಕ್ ಆಗಿದ್ದಾರೆ. ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಹೆಚ್.ಎಂ ಜನಾರ್ಧನ್ ಅವರ ಮನೆಯ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ದಾಳಿ ನಡೆಸಿದ್ದರು. ಇವರ ಆಪ್ತರ ಮನೆಯ ಮೇಲೂ ದಾಳಿ…

    Continue Reading

  • ತಂದೆ-ತಾಯಿಯನ್ನೇ ಕೊಂದ ಸಾಫ್ಟ್‌ವೇರ್‌ ಇಂಜಿನಿಯರ್!

    ತಂದೆ-ತಾಯಿಯನ್ನೇ ಕೊಂದ ಸಾಫ್ಟ್‌ವೇರ್‌ ಇಂಜಿನಿಯರ್!

    ಪುತ್ರನೇ ತನ್ನ ಹೆತ್ತ ತಂದೆ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ರೋಹನ್ ಭಟ್(33) ಕೃತ್ಯ ಎಸಗಿದ ಪಾಪಿ ಮಗ. ರೋಹನ್ ಭಟ್ ಸ್ವಂತ ಸಾಫ್ಟ್‌ವೇರ್‌ ಕಂಪನಿ ಹೊಂದಿದ್ದ. ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಕೋಪದಲ್ಲಿ ತಂದೆ ತಾಯಿಗೆ ಚಾಕುವಿನಿಂದ ಚುಚ್ಚಿದ್ದಾನೆ. ಬಳಿಕ ದಂಪತಿಯನ್ನು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed