Category: ರಾಜ್ಯ
-

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್
ಬೆಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದ್ದು, ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಪನ್ನಾ…
-

ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬೇಸತ್ತ ರೈತ : ತುಮಕೂರಲ್ಲಿ ಮೂಲಂಗಿಯನ್ನೆ ಲಂಚವಾಗಿ ಕೊಡ್ತೇನೆ ಬನ್ನಿ ಎಂದು ಆಕ್ರೋಶ!
ಈಗಾಗಲೇ ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ ಎಂದು ವಿರೋಧಪಕ್ಷದ ನಾಯಕರು ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಇದರ ಮಧ್ಯ ತುಮಕೂರಿನಲ್ಲಿ ಭ್ರಷ್ಟಾಧಿಕಾರಿಗಳ ಲಂಚಾವತಾರಕ್ಕೆ ಬೇಸತ್ತು ರೈತ ಮೂಲಂಗಿಯನ್ನೇ ಲಂಚವಾಗಿ ಇಡುತ್ತೇನೆ ಬನ್ನಿ ಬನ್ನಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೌದು ತುಮಕೂರಿನಲ್ಲಿ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ರೈತ ಬಿ ಸತ್ತು ಹೋಗಿದ್ದಾನೆ . ಮೂಲಂಗಿಯನ್ನು ಲಂಚವಾಗಿ ನೋಡುತ್ತೇನೆ ಬನ್ನಿ ಬನ್ನಿ ಎಂದು ತಾಲೂಕು ಕಚೇರಿಯ ಬಳಿ ಮೈಕ್ ಹಿಡಿದು ರೈತ ಘೋಷಣೆ ಕೂಗಿರುವ ಘಟನೆ…
-

ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : 12 ಆರೋಪಿಗಳಿಗೆ 5 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪ್ರಕರಣದ 12 ಆರೋಪಿಗಳು ತಪ್ಪಿತಸ್ಥರು ಅಂತಾ ತೀರ್ಪು ಪ್ರಕಟವಾಗಿತ್ತು. ಇದೀಗ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 12 ಅಪರಾಧಿಗಳಿಗೆ 5 ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರತಿ ಶಿಕ್ಷೆಗು ಒಂದೊಂದು ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಲಾಗಿದ್ದು, ಐದು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಎಚ್.ಎಸ್ ಮಂಜುನಾಥ್…
-

‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!
ಪ್ರಸ್ತುತ ಯುಗದಲ್ಲಿ, ಯುವಕರು ವಿವಿಧ ರೀತಿಯಲ್ಲಿ ವಿಭಿನ್ನವಾಗಿ ಕಾಣಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಆಂಧ್ರಪ್ರದೇಶದ ಜಗದೀಶ್ ಎಂಬ ಯುವಕ ಮಾಡಿದ ಕೆಲಸ ಎಲ್ಲರನ್ನೂ ಅಚ್ಚರಿಗೊಳಿಸುವ ಮತ್ತು ಭಯಭೀತಗೊಳಿಸುವಂತಿದೆ. ಕಣ್ಣುಗುಡ್ಡೆಯ ಹಚ್ಚೆ ಹಾಕಿಸಿಕೊಂಡ ಮೊದಲ ವ್ಯಕ್ತಿ ಎಂದು ಗುರುತಿಸಿಕೊಳ್ಳಲು ಅವನು ತನ್ನ ಕಣ್ಣುಗುಡ್ಡೆಗಳ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ‘ಐ ಬಾಲ್’ ಟ್ಯಾಟೂ ಹುಚ್ಚು ಐಟಿಐ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿದ ಜಗದೀಶ್, ಪ್ರಸ್ತುತ ಹಚ್ಚೆ ಕಲಾವಿದನಾಗಿ ಕೆಲಸ ಮಾಡುತ್ತಿದ್ದಾನೆ. ಅವನು ನೇಪಾಳದಲ್ಲಿ ಹಚ್ಚೆ ಮತ್ತು ಚುಚ್ಚುವಿಕೆಯಂತಹ ವಿಭಾಗಗಳಲ್ಲಿ ತರಬೇತಿ ಪಡೆದಿದ್ದಾನೆ. ಬಾಲ್ಯದಿಂದಲೂ,…
-

ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್
ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನೈತಿಕ ಸಂಬಂಧವನ್ನು ಮಹಿಳೆಯ ಮಗಳು ಬಯಲು ಮಾಡಿದ್ದಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ.…
-

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಡೈರಿಯಲ್ಲಿ ಇಬ್ಬರು ಪ್ರಭಾವಿ ಶಾಸಕರ ಹೆಸರು ಉಲ್ಲೇಖ!
ಬೆಂಗಳೂರು : ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಹೆದರಿ ಗುಂಡು ಹಾರಿಸಿಕೊಂಡು ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿರುವ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಅವರು ಬರೆದಿರುವ ಡೈರಿಯಲ್ಲಿ ಹಲವು ಸ್ಪೋಟಕ ಅಂಶಗಳು ಬರೆಯಲಾಗಿದ್ದು ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ. ಹೌದು ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರಾಯ್ ಅವರಿಗೆ ಡೈರಿ ಬರೆಯುವ ಅಭ್ಯಾಸ ಇತ್ತು. ಡೈರಿಯಲ್ಲಿ…
-

ಪೊಲೀಸರಿಗೆ ಖುಷಿ ಸುದ್ದಿ. ಬರ್ತಡೇ, ಅನಿವರ್ಸರಿಗೆ ಸಾಂದರ್ಭಿಕ ರಜೆ
ಬೆಂಗಳೂರು : ಯಾವುದೇಹಬ್ಬ-ಹರಿದಿನಗಳಿದ್ದರೂ ರಜೆ ಹಾಕದೇ ಸಮಾಜದಲ್ಲಿ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ(Karnataka Police Department) ಸಿಹಿಸುದ್ದಿ(Sweet News) ನೀಡಿದೆ. ಅವರ ಜನ್ಮದಿನ(Birthday) ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ(Wedding Anniversary) ರಜೆ ಘೋಷಿಸಿದೆ. ಕ’ರ್ನಾಟಕ’ ಪೊಲೀಸ್(Karnataka Police) ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ(Director General of Police) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ…
-

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್..!!
ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್ಪೆಕ್ಟರ್ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್. ಲೋಕಾಯುಕ್ತ ಎಸ್.ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್ಪೆಕ್ಟರ್…
-

ಅಸಭ್ಯ ವೀಡಿಯೋ ವೈರಲ್ : ಕಾಲೇಜು ವಿದ್ಯಾರ್ಥಿಯ ಬಂಧನ
ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ…
-

ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ಇಂದು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











