Category: ರಾಜ್ಯ

  • ‘SIR’ ಪ್ರಕ್ರಿಯೆ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ ವೋಟರ್ ಐಡಿ ಡಿಲೀಟ್
    ,

    ‘SIR’ ಪ್ರಕ್ರಿಯೆ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ ವೋಟರ್ ಐಡಿ ಡಿಲೀಟ್

    ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಐಆರ್ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್ ಹಾಗೂ ಬಹುಭಾಷಾ ಹಿರಿಯ ನಟ ಪ್ರಕಾಶ್ ರಾಜ್ ಅವರ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ರದ್ದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯ ನೆಪದಲ್ಲಿ ಬೆಂಗಳೂರು ನಗರ ಒಂದರಲ್ಲೇ ಸುಮಾರು 65 ಲಕ್ಷ ಜನರ ಮತದಾರರ ಹಕ್ಕನ್ನು…

    Continue Reading

  • ನದಿಗೆ ರಾಸಾಯನಿಕ ತ್ಯಾಜ್ಯ ಬಿಟ್ಟವರಿಗೆ ಬಿಗ್ ಶಾಕ್: ಕೈಗಾರಿಕೆ ಮುಚ್ಚಲು ಸೂಚನೆ
    ,

    ನದಿಗೆ ರಾಸಾಯನಿಕ ತ್ಯಾಜ್ಯ ಬಿಟ್ಟವರಿಗೆ ಬಿಗ್ ಶಾಕ್: ಕೈಗಾರಿಕೆ ಮುಚ್ಚಲು ಸೂಚನೆ

    ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲೆ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H ಇಂಡಸ್ಟ್ರೀಸ್, ಮೆ. ಸತ್ಯದೀಪ್ತ ಕೆ. ಇಂಡಸ್ಟ್ರೀ ಮತ್ತು ಮೆ. ಹಿಮಾಲಯ  ಕೈಗಾರಿಕೆಗಳಿಗೆ ತತ್…

    Continue Reading

  • ರಾಜ್ಯದ ಎಲ್ಲ ಹೋಟೆಲ್‌ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಸಚಿವ ಯು.ಟಿ. ಖಾದರ್ 
    ,

    ರಾಜ್ಯದ ಎಲ್ಲ ಹೋಟೆಲ್‌ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಸಚಿವ ಯು.ಟಿ. ಖಾದರ್ 

    ರಾಜ್ಯದ ಹೋಟೆಲ್‌ಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ. ಹೋಟೆಲ್‌ಗಳ ಅಡುಗೆ ಮನೆಯಲ್ಲಿ ಆಹಾರ ತಯಾರಿಸುವ ವಿಧಾನ ಮತ್ತು ಅಲ್ಲಿನ ನೈರ್ಮಲ್ಯವನ್ನು ಗ್ರಾಹಕರೇ ನೇರವಾಗಿ ವೀಕ್ಷಿಸುವಂತೆ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಹಕರಿಗೆ ಪೂರೈಸಲಾಗುವ ಆಹಾರ ಹೇಗೆ ಸಿದ್ಧವಾಗುತ್ತಿದೆ ಮತ್ತು ಅಲ್ಲಿ ನೈರ್ಮಲ್ಯ ಪಾಲನೆಯಾಗುತ್ತಿದೆಯೇ ಎಂಬ ಸಂಪೂರ್ಣ ಮಾಹಿತಿ…

    Continue Reading

  • ಹೋಟೆಲ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ವಿಚಾರ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಯುಟಿ ಖಾದರ್
    ,

    ಹೋಟೆಲ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ವಿಚಾರ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಯುಟಿ ಖಾದರ್

    ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ಯು ಟಿ ಖಾದರ್ ಮಾತನಾಡಿ, ತಪಾಸಣೆ ನಮ್ಮ ಜವಾಬ್ದಾರಿ ಅದು ಮುಂದುವರಿಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳಷ್ಟು ಕಡೆ ದಾಳಿ ಮಾಡಿ ಸ್ಯಾಂಪಲ್ಸ್ ಗಳನ್ನು ಪಡೆಯಲಾಗಿದೆ. ಯಾವುದೇ ಪ್ರದೇಶಕ್ಕೆ ಈ ದಾಳಿಯನ್ನು ಸೀಮಿತ…

    Continue Reading

  • ಹೋಟೆಲ್‌ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ
    ,

    ಹೋಟೆಲ್‌ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ

    ಬೆಂಗಳೂರಿನ ಪ್ರಮುಖ ನಕ್ಷತ್ರ (ಸ್ಟಾರ್) ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ದಿಢೀರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. “ಹೋಟೆಲ್ ಎಷ್ಟೇ ದೊಡ್ಡದಿದ್ದರೂ ಅಥವಾ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಕಾನೂನು ಎಲ್ಲರಿಗೂ ಒಂದೇ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡಿದರೆ ಉದ್ಯಮ ಪರವಾನಗಿ ರದ್ದುಪಡಿಸಿ ಜೈಲಿಗೆ ಕಳುಹಿಸುವುದು ಗ್ಯಾರಂಟಿ” ಎಂದು ಅವರು ಎಚ್ಚರಿಸಿದ್ದಾರೆ. ​ದಾಳಿಯ ಹಿನ್ನೆಲೆ ಮತ್ತು ಕಂಡುಬಂದ ಲೋಪಗಳು ​ಆಹಾರ ಸುರಕ್ಷತಾ…

    Continue Reading

  • ಮಂಗಳೂರಿನಲ್ಲಿ ಆಗಸ್ಟ್ 9 ರಂದು “ಕುಂದಾಪ್ರ ಕನ್ನಡ ಹಬ್ಬ 2026”

    ಮಂಗಳೂರಿನಲ್ಲಿ ಆಗಸ್ಟ್ 9 ರಂದು “ಕುಂದಾಪ್ರ ಕನ್ನಡ ಹಬ್ಬ 2026”

    ಮನುಷ್ಯ ಭಾವನಾತ್ಮಕ ಜೀವಿ. ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಭಾಷೆ, ಆಚಾರ-ವಿಚಾರ, ರೂಢಿ ಸಂಪ್ರದಾಯ ಉಡುಗೆ ತೊಡುಗೆ, ಸಂಸ್ಕಾರ-ಸಂಸ್ಕೃತಿಗಳು ವಿಭಿನ್ನವಾಗಿರುತ್ತದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವಂತಹ ವೈಶಿಷ್ಟ್ಯ ನಮ್ಮದು. ಇವೆಲ್ಲವನ್ನೂ ಒಗ್ಗೂಡಿಸಿ, ಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಶಕ್ತಿ ಭಾಷೆಗೆ ಇದೆ. ಭಾಷೆಯೇ ನಮ್ಮ ಅಸ್ಥಿತೆ, ನಮ್ಮ ಸಂಸ್ಕೃತಿಯ ಜೀವಾಳ. ಈ ಹಿನ್ನಲೆಯಲ್ಲಿ, ನಡೆಯಲಿರುವ ಕುಂದಾಪುರ ಕನ್ನಡ ಹಬ್ಬ ನಮ್ಮ ಭಾಷೆ ನಮ್ಮ ಹೆಮ್ಮೆ, ನಮ್ಮ ಸಂಸ್ಕೃತಿ ನಮ್ಮ ಗುರುತು. ಯಾವುದೇ ಭಾಷೆಯನ್ನು ಉಳಿಸಬೇಕಾದರೆ ಆ ಭಾಷೆಯನ್ನ…

    Continue Reading

  • ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ : ದಂಪತಿ ಅರೆಸ್ಟ್
    ,

    ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ : ದಂಪತಿ ಅರೆಸ್ಟ್

    ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ನಡೆದಿದೆ. ಎರಡು ಲಕ್ಷದಿಂದ 20 ಲಕ್ಷದವರೆಗೆ ಹಣ ಪಡೆದು ದಂಪತಿಗಳು ವಂಚನೆ ಎಸಗಿದ್ದಾರೆ. ಖತರ್ನಾಕ್ ದಂಪತಿಗಳಾದ ಕಿರಣ್ ಮತ್ತು ಆರತಿಯನ್ನು ಇದೀಗ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ರಿಲ್ಸ್ ಮೂಲಕ ಜನರನ್ನು ನಂಬಿಸಿದ್ದಾರೆ.  ಮೇಣದಬತ್ತಿ, ಅಗರ ಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸದ ಆಮಿಷ ಒಡ್ದುತ್ತಿದ್ದರು. 1 ಲಕ್ಷ ಡೆಪಾಸಿಟ್ ಮಾಡಿದರೆ, 23,000 ವರೆಗೆ ಆದಾಯ ಕೊಡುತ್ತೇವೆ ಸಾವಿರಾರು ಜನರಿಗೆ ಕೆಲಸವೂ ಇಲ್ಲ ಇದೀಗ ಹಣವು ಇಲ್ಲದೆ…

    Continue Reading

  • ಪ್ರವೀಣ ನೆಟ್ಟಾರು ಕೊಲೆಯ ಪ್ರಮುಖ ಆರೋಪಿ ಕೇರಳದಲ್ಲಿ ಅರೆಸ್ಟ್ !!
    ,

    ಪ್ರವೀಣ ನೆಟ್ಟಾರು ಕೊಲೆಯ ಪ್ರಮುಖ ಆರೋಪಿ ಕೇರಳದಲ್ಲಿ ಅರೆಸ್ಟ್ !!

    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ…

    Continue Reading

  • ತಾಯಿಗೆ ಕಿರುಕುಳ ನೀಡಿದ ಮಗ ಮನೆಯಿಂದ ಹೊರಗೆ : ಹೈಕೋರ್ಟ್ ಮಹತ್ವದ ತೀರ್ಪು
    ,

    ತಾಯಿಗೆ ಕಿರುಕುಳ ನೀಡಿದ ಮಗ ಮನೆಯಿಂದ ಹೊರಗೆ : ಹೈಕೋರ್ಟ್ ಮಹತ್ವದ ತೀರ್ಪು

    ವೃದ್ಧಾಪ್ಯದಲ್ಲಿ ಯಾವುದೇ ರೀತಿಯ ಕೌಟುಂಬಿಕ ಕಿರುಕುಳವಿಲ್ಲದೆ ನೆಮ್ಮದಿ ಹಾಗೂ ಶಾಂತಿಯಿಂದ ಜೀವಿಸುವುದು ಹಿರಿಯ ನಾಗರಿಕರ ಮೂಲಭೂತ ಹಕ್ಕಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವೃದ್ಧ ತಾಯಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಮಗನಿಗೆ ತಕ್ಷಣವೇ ಮನೆ ತೊರೆಯುವಂತೆ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆಯ ಮೇಲ್ಮನವಿ ಪ್ರಾಧಿಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಮಗನನ್ನು ಮನೆಯಿಂದ ಹೊರಹಾಕಲು ಕೋರಿದ್ದ ಸಂಕಷ್ಟಕ್ಕೊಳಗಾದ ತಾಯಿಯ ಅರ್ಜಿಯನ್ನು ಪುರಸ್ಕರಿಸಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿವಾಸಿಯಾದ ಇಮ್ರಾನ್ ಖಾನ್ ಎಂಬಾತ ಸಲ್ಲಿಸಿದ್ದ ಮೇಲ್ಮನವಿಯನ್ನು…

    Continue Reading

  • 5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!
    , ,

    5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!

    ಜಮೀನಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. 5.50 ಲಕ್ಷ ರೂಪಾಯಿ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಎಸಿ ಕಾವ್ಯಾರಾಣಿ ಹಾಗೂ ಕಚೇರಿಯ ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. 10 ಲಕ್ಷ ರೂಪಾಯಿಗೆ ಬೇಡಿಕೆ! ಹೆಚ್.ಡಿ. ಕೋಟೆ ತಾಲೂಕಿನಲ್ಲಿರುವ ನಾಲ್ಕೂವರೆ ಎಕರೆ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಮೇಲ್ಮನವಿಯನ್ನು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed