Category: ರಾಜ್ಯ

  • ಮಂಗಳೂರಿಗೆ ಶಾರುಖ್ ಖಾನ್ ಆಗಮನ; ಸಾರ್ವಜನಿಕರಿಗೆ ಪೊಲೀಸರಿಂದ ಮಹತ್ವದ ಸೂಚನೆ
    , ,

    ಮಂಗಳೂರಿಗೆ ಶಾರುಖ್ ಖಾನ್ ಆಗಮನ; ಸಾರ್ವಜನಿಕರಿಗೆ ಪೊಲೀಸರಿಂದ ಮಹತ್ವದ ಸೂಚನೆ

    ಮಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ವಿಶೇಷ ಸಲಹೆ ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮವು ಸಂಪೂರ್ಣವಾಗಿ ಆಹ್ವಾನಿತರಿಗೆ ಮಾತ್ರ ಮೀಸಲಾಗಿರುವ ಖಾಸಗಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ಸಾರ್ವಜನಿಕ ಸಲಹೆಯ ಪ್ರಕಾರ, ಬಾಲಿವುಡ್ ನಟ ಶಾರುಖ್ ಖಾನ್ ಭಾಗವಹಿಸುವ ಕಾರ್ಯಕ್ರಮಕ್ಕೆ ಪ್ರವೇಶ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಪಾಸ್ ಇಲ್ಲದ ವ್ಯಕ್ತಿಗಳಿಗೆ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ…

    Continue Reading

  • ಅಂತರರಾಜ್ಯ ಹೆದ್ದಾರಿಯಲ್ಲಿ ಅಪಘಾತ: ಡಿಕ್ಕಿಯ ರಭಸಕ್ಕೆ ಕಾರಿನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರಯಾಣಿಕ
    , ,

    ಅಂತರರಾಜ್ಯ ಹೆದ್ದಾರಿಯಲ್ಲಿ ಅಪಘಾತ: ಡಿಕ್ಕಿಯ ರಭಸಕ್ಕೆ ಕಾರಿನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರಯಾಣಿಕ

    ಬಂಟ್ವಾಳ: ಕೇಪು ಗ್ರಾಮದ ಪಡಿಬಾಗಿಲು ಮತ್ತು ಮೈರಾ ನಡುವಿನ ತಿರುವಿನಲ್ಲಿ ಬುಧವಾರ ಓಮ್ನಿ ಕಾರು ಮತ್ತು ಜೀಪ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಗಾಯಗೊಂಡಿದ್ದಾರೆ. ಡಿಕ್ಕಿಯ ಪರಿಣಾಮವಾಗಿ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿವೆ.ವಿಟ್ಟಲ್ ನಿಂದ ಬಾಯಾರ್ ಕಡೆಗೆ ಹೋಗುತ್ತಿದ್ದ ಜೀಪ್, ಮೈರಾ ಎಂಬ ಅಂತರರಾಜ್ಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಬ್ಬ ವ್ಯಕ್ತಿ ರಸ್ತೆಗೆ ಎಸೆಯಲ್ಪಟ್ಟರು.ಗಾಯಗೊಂಡವರು ಓಮ್ನಿ…

    Continue Reading

  • ಕರ್ನಾಟಕ ಅರಣ್ಯ ಕಾಯ್ದೆ ಪ್ರಕರಣದ ಆರೋಪಿ 36 ವರ್ಷಗಳ ಬಳಿಕ ಸೆರೆ
    , ,

    ಕರ್ನಾಟಕ ಅರಣ್ಯ ಕಾಯ್ದೆ ಪ್ರಕರಣದ ಆರೋಪಿ 36 ವರ್ಷಗಳ ಬಳಿಕ ಸೆರೆ

    ಉಡುಪಿ: ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಡುಪಿ ಪೊಲೀಸರು ಹಾವೇರಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ನಿವಾಸಿ ನೂರುಲ್ಲಾ (66) ಎಂದು ಗುರುತಿಸಲಾಗಿದೆ.1990ರ ಜೂನ್ 21ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮರುದಿನವೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ನೂರುಲ್ಲಾ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.ಆದರೆ, ನಂತರ ನಡೆದ ವಿಚಾರಣೆಗಳಿಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ನ್ಯಾಯಾಲಯಕ್ಕೆ…

    Continue Reading

  • NEET ಮರು ಪರೀಕ್ಷೆ ವಿವಾದ: ಟ್ರಾಫಿಕ್ ಆರೋಪಕ್ಕೆ ಪೊಲೀಸರ ಫ್ಯಾಕ್ಟ್ ಚೆಕ್ ಬಹಿರಂಗ
    ,

    NEET ಮರು ಪರೀಕ್ಷೆ ವಿವಾದ: ಟ್ರಾಫಿಕ್ ಆರೋಪಕ್ಕೆ ಪೊಲೀಸರ ಫ್ಯಾಕ್ಟ್ ಚೆಕ್ ಬಹಿರಂಗ

    ಬೆಂಗಳೂರು: ಬೆಂಗಳೂರಿನಲ್ಲಿ ವಿದ್ಯಾರ್ಥಿ ನೀಟ್ (NEET) ಮರು ಪರೀಕ್ಷೆ ಬರೆಯಲು ಕೇಂದ್ರಕ್ಕೆ ತಡವಾಗಿ ತಲುಪಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (Bengaluru City Police) ಹಾಗೂ ಬೆಂಗಳೂರು ಸಂಚಾರ ಪೊಲೀಸ್ (BTP) ಜಂಟಿಯಾಗಿ ಸ್ಪಷ್ಟನೆ ನೀಡಿವೆ. ಬಿಕೆ ಹರಿಪ್ರಸಾದ್ (BK Hariprasad) ಕಾರ್ಯಕ್ರಮದಿಂದ ಉಂಟಾದ ಟ್ರಾಫಿಕ್ ಜಾಮ್‌ನಿಂದ ತಡವಾಗಿದೆ ಎಂಬ ಆರೋಪವನ್ನು ಪೊಲೀಸರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳು, ಅಭ್ಯರ್ಥಿ ಮತ್ತು ಪೋಷಕರೊಂದಿಗಿನ ಸಂಭಾಷಣೆ ಹಾಗೂ ಮಾರ್ಗ…

    Continue Reading

  • ನಂದಿನಿ ಹಾಲು ಕುರಿತು ಸುಳ್ಳು ಆರೋಪ: ವೈದ್ಯೆಗೆ ಹೈಕೋರ್ಟ್ ತರಾಟೆ
    , ,

    ನಂದಿನಿ ಹಾಲು ಕುರಿತು ಸುಳ್ಳು ಆರೋಪ: ವೈದ್ಯೆಗೆ ಹೈಕೋರ್ಟ್ ತರಾಟೆ

    ಬೆಂಗಳೂರು: ಕೆಎಂಎಫ್‌ನ (KMF) ಹೆಮ್ಮೆಯ ಬ್ರ್ಯಾಂಡ್ ನಂದಿನಿ ಸ್ಟ್ರಾಬೆರಿ ಫ್ಲೇವರ್ ಹಾಲು ಕೃತಕ ಮತ್ತು ನಕಲಿ ಎಂದು ಇನ್‌ಸ್ಟಾಗ್ರಾಮ್ ರೀಲ್ಸ್ (Instagram Reels) ಮಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮ್ಮ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ತನಿಖೆಗೆ ತಡೆ ನೀಡಬೇಕೆಂದು ಕೋರಿ ವೈದ್ಯೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.ಇನ್‌ಸ್ಟಾಗ್ರಾಮ್ ಇರೋದು ಸಾರ್ವಜನಿಕರಲ್ಲಿ ಆತಂಕ…

    Continue Reading

  • ಸಾಮಾಜಿಕ ಜಾಲತಾಣದ ಮೂಲಕ ವಂಚನೆ: ಲಕ್ಷಾಂತರ ರೂ. ದೋಚಿದ ನಟಿಯ ಬಂಧನ
    , ,

    ಸಾಮಾಜಿಕ ಜಾಲತಾಣದ ಮೂಲಕ ವಂಚನೆ: ಲಕ್ಷಾಂತರ ರೂ. ದೋಚಿದ ನಟಿಯ ಬಂಧನ

    ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಬಳಿಕ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಅವರನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಶ್ರೀಮಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ಗಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಯವಾದ ಸ್ನೇಹಿತರ…

    Continue Reading

  • ಲೋಕಾಯುಕ್ತ ಟ್ರ್ಯಾಪ್: ಪ್ರಾಮಾಣಿಕ ಅಧಿಕಾರಿಗಳಿಗೂ ಕಂಟಕವಾಗುತ್ತಿದೆಯೇ ಲೋಕಾಯುಕ್ತ ಟ್ರ್ಯಾಪ್ ವ್ಯವಸ್ಥೆ?
    , ,

    ಲೋಕಾಯುಕ್ತ ಟ್ರ್ಯಾಪ್: ಪ್ರಾಮಾಣಿಕ ಅಧಿಕಾರಿಗಳಿಗೂ ಕಂಟಕವಾಗುತ್ತಿದೆಯೇ ಲೋಕಾಯುಕ್ತ ಟ್ರ್ಯಾಪ್ ವ್ಯವಸ್ಥೆ?

    ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೊಗೆಯಲು ಲೋಕಾಯುಕ್ತ ಪೊಲೀಸರು ನಡೆಸುವ ‘ಫಿನಾಫ್ತಲಿನ್ ಟ್ರ್ಯಾಪ್’ ಕಾನೂನು ಬದ್ಧವಾಗಿ ಅತ್ಯಂತ ಶಕ್ತಿಶಾಲಿ ಅಸ್ತ್ರ ಎಂಬುದು ನಿಜ. ಆದರೆ, ಈ ನಾಣ್ಯದ ಇನ್ನೊಂದು ಮುಖ ಇತ್ತೀಚಿನ ದಿನಗಳಲ್ಲಿ ಅತ್ಯಂತ ಭೀಕರ ಹಾಗೂ ಆತಂಕ ಕಾರಿಯಾಗಿದೆ! ವೈಯಕ್ತಿಕ ದ್ವೇಷ, ರಾಜಕೀಯ ಪ್ರೇರಿತ ಪಿತೂರಿ ಅಥವಾ ಬ್ಲಾಕ್‌ ಮೇಲ್ ತಂತ್ರಗಳಿಗೆ ಬಲಿ ಯಾಗುತ್ತಿರುವ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳ ಸ್ಥಿತಿ ಕರಗುವ ಮೇಣದಂತಾಗಿದೆ. ಅಧಿಕಾರಿ ಲಂಚ ನಿರಾಕರಿಸಿದರೂ ಆತನ ಜೇಬಿಗೆ ಬಲವಂತವಾಗಿ ಹಣ…

    Continue Reading

  • ಅಕ್ರಮ ದತ್ತು ಪ್ರಕರಣ ಬಯಲು: ನವಜಾತ ಶಿಶು ಹಸ್ತಾಂತರದಲ್ಲಿ ನಾಲ್ವರು ಅರೆಸ್ಟ್
    , ,

    ಅಕ್ರಮ ದತ್ತು ಪ್ರಕರಣ ಬಯಲು: ನವಜಾತ ಶಿಶು ಹಸ್ತಾಂತರದಲ್ಲಿ ನಾಲ್ವರು ಅರೆಸ್ಟ್

    ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ…

    Continue Reading

  • ಮದುವೆ ನಿಶ್ಚಯವಾದ ಯುವತಿಯ ಕುಟುಂಬದಲ್ಲಿ ದುರಂತ; ಮೂವರ ಆತ್ಮಹತ್ಯೆ
    , ,

    ಮದುವೆ ನಿಶ್ಚಯವಾದ ಯುವತಿಯ ಕುಟುಂಬದಲ್ಲಿ ದುರಂತ; ಮೂವರ ಆತ್ಮಹತ್ಯೆ

    ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಡೆತ್‌ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ತಂದೆ ಶಿವಣ್ಣ (54), ತಾಯಿ ನಾಗರತ್ನ (44) ಹಾಗೂ ಮಗಳು ರಕ್ಷಿತಾ (21) ಆತ್ಮಹತ್ಯೆಗೆ ಶರಣಾದವರು. ಮೂವರ ಸಾವಿಗೂ ಉಲ್ಲಾಸ್ ಗೌಡ ಕಾರಣನೆಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಮೂರು ತಿಂಗಳ ಹಿಂದೆ ಮೃತ ರಕ್ಷಿತಾಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಅವರ ನಿಶ್ಚಿತಾರ್ಥದ ಸಮಯದಲ್ಲಿಯೂ ಉಲ್ಲಾಸ್ ಗೌಡ ಓಡಾಡಿಕೊಂಡಿದ್ದ. ಇದೇ ತಿಂಗಳ 23-24ರಂದು ಮದುವೆ ನಿಗದಿಯಾಗಿತ್ತು.ಆದರೆ…

    Continue Reading

  • ಕೋರ್ಟ್ ಸಂಕೀರ್ಣದಲ್ಲಿ ಬಾಂಬ್ ಶಂಕೆ; ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
    , ,

    ಕೋರ್ಟ್ ಸಂಕೀರ್ಣದಲ್ಲಿ ಬಾಂಬ್ ಶಂಕೆ; ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

    ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ನ್ಯಾಯಾಲಯದ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿ ನ್ಯಾಯಾಲಯ ಸಂಕೀರ್ಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯದಲ್ಲಿ, ಕೋರ್ಟ್ ಆವರಣ ಹಾಗೂ ಕಟ್ಟಡದ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed