Category: ವಿದೇಶ
-

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ
ಸಿಂಗಾಪುರ: ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್ (Qatar Holding LLC) ಒಪ್ಪಂದ ಉಲ್ಲಂಘನೆ ಮತ್ತು ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ಪ್ರಕಟವಾಗಿದೆ. ಆಸ್ತಿ ವಿವರಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 2024 ರಿಂದ ನ್ಯಾಯಾಲಯ ನೀಡಿದ್ದ ಹಲವು ಆದೇಶಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇವರಿಗೆ ಶಿಕ್ಷೆ ವಿಧಿಸಲಾಗಿದೆ. ರವೀಂದ್ರನ್ ಅವರು ಯಾವುದೇ ನೆಪ ಹೇಳದೆ ತಕ್ಷಣವೇ ಸಿಂಗಾಪುರದ ಸಂಬಂಧಿತ ಅಧಿಕಾರಿಗಳ…
-

ಚಂಡಮಾರುತದ ತೀವ್ರತೆ: ಛಾವಣಿಯೊಂದಿಗೆ ವ್ಯಕ್ತಿ 50 ಅಡಿ ಹಾರಿದ ಘಟನೆ
ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಬೀಸಿದ ಭೀಕರ ಚಂಡಮಾರುತಕ್ಕೆ ವ್ಯಕ್ತಿಯೊಬ್ಬ ತಗಡಿನ ಛಾವಣಿಯೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿದ ಆಘಾತಕಾರಿ ಘಟನೆ ನಡೆದಿದೆ. ಬಾಮಿಯಾನಾ ಗ್ರಾಮದ ಇ-ರಿಕ್ಷಾ ಚಾಲಕ ನಾನ್ಹೆ ಮಿಯಾನ್ (50) ಈ ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಬುಧವಾರ ಸಂಜೆ ಬಿರುಗಾಳಿ ತೀವ್ರಗೊಂಡಾಗ ಮದುವೆ ಮಂಟಪದ ಶೆಡ್ ಹಾರಿಹೋಗದಂತೆ ಹಗ್ಗ ಹಿಡಿದಿದ್ದ ನಾನ್ಹೆ, ಗಾಳಿಯ ಅಬ್ಬರಕ್ಕೆ ತಗಡಿನ ಸಮೇತ ಆಕಾಶಕ್ಕೆ ಹಾರಿಸಲ್ಪಟ್ಟಿದ್ದರು. ಸುಮಾರು 50 ಅಡಿ ಎತ್ತರಕ್ಕೆ…
-

ಕುವೈತ್ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ; ಓರ್ವ ಭಾರತೀಯ ಸಾವು
ಟೆಹ್ರಾನ್ : ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕುವೈತ್ನ ವಿದ್ಯುತ್ ಸ್ಥಾವರ ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್ ದಾ*ಳಿ ನಡೆಸಿದೆ. ಪರಿಣಾಮ ಭಾರತೀಯ ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ. ಈ ದಾಳಿಯಿಂದಾಗಿ ಕುವೈತ್ನ ಪವರ್ ಸ್ಟೇಷನ್ ಮತ್ತು ಜಲಸ್ಥಾವರಗಳಿಗೆ ಭಾರೀ ಹಾನಿಯಾಗಿದೆ. ಈ ಬಗ್ಗೆ ಕುವೈತ್ನ ವಿದ್ಯುತ್ ಮತ್ತು ನೀರು ಸರಬರಾಜು ಸಚಿವಾಲಯ ಇಂದು(ಮಾ.30) ಘಟನೆಯನ್ನು ಅಧಿಕೃತವಾಗಿ ಖಚಿತ ಪಡಿಸಿದೆ. ಭಾನುವಾರ ಸಂಜೆ ಈ ದಾಳಿ ನಡೆದಿದ್ದು, ಇರಾನ್ ದೇಶವು…
-

ಅಮೆರಿಕ–ಇರಾನ್ ಸಂಘರ್ಷ: ತೆರೆಮರೆಯಲ್ಲಿ ಇರಾನ್ ಮೇಲೆ ಯುದ್ದಕ್ಕೆ ಸೌದಿ ‘ಗೇಮ್ ಪ್ಲಾನ್’?
ವಾಷಿಂಗ್ಟನ್/ರಿಯಾದ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಸೃಷ್ಟಿಯಾಗಿರುವ ಯುದ್ಧದ ಕಾರ್ಮೋಡಗಳ ಹಿಂದೆ ಸೌದಿ ಅರೇಬಿಯಾದ ಚದುರಂಗದಾಟವಿದೆಯೇ? ಇಂತಹದೊಂದು ಗಂಭೀರ ಚರ್ಚೆ ಈಗ ಜಾಗತಿಕ ಭೌಗೋಳಿಕ ರಾಜಕೀಯ ವಲಯದಲ್ಲಿ ತೀವ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಾಜತಾಂತ್ರಿಕತೆಗೆ ಅವಕಾಶ ನೀಡಲು ಮುಂದಾಗಿದ್ದರೂ, ಸೌದಿ ಅರೇಬಿಯಾ ಮಾತ್ರ ಇರಾನ್ ಆಡಳಿತವನ್ನು ಹತ್ತಿಕ್ಕಲು ವಾಷಿಂಗ್ಟನ್ ಮೇಲೆ ನಿರಂತರ ಒತ್ತಡ ಹೇರುತ್ತಿದೆ ಎಂದು ‘ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.ವರದಿಯ ಪ್ರಕಾರ,…
-

ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪ : 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ
ಅಬುಧಾಬಿ: ಅಮೆರಿಕ-ಇಸ್ರೇಲ್, ಇರಾನ್ ನಡುವಿನ ಯುದ್ಧದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿಯ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ. ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಮತ್ತು ನಿರೂಪಣೆಗಳನ್ನು ಪ್ರಸಾರ ಮಾಡಲು ಆರೋಪಿಗಳು ಡಿಜಿಟಲ್ ಪ್ಲಾಟ್ಫಾರ್ಮ್ಗಳನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ಜನರ ದಾರಿ ತಪ್ಪಿಸುವ, ಪ್ರಚೋದಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ಹರಡಿದ ಆರೋಪ…
-

ಸೇಡು ತೀರಿಸಿಕೊಳ್ಳುವ ಸಮಯ ಹತ್ತಿರದಲ್ಲಿದೆ: ಖಮೇನಿ ಸಾವು ಪ್ರಕಟಿಸುತ್ತಾ ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ನಿರೂಪಕಿ
ಇರಾನ್ನ ಸರ್ಕಾರಿ ಪ್ರಸಾರಕ ಪ್ರೆಸ್ ಟಿವಿ ಟೆಹ್ರಾನ್ನ ನಿರೂಪಕಿ, ಅಮೆರಿಕ-ಇಸ್ರೇಲಿ ಜಂಟಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಂದು ವರದಿಯಾಗಿರುವ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮರಣವನ್ನು ಘೋಷಿಸುವಾಗ ನೇರ ದೂರದರ್ಶನದಲ್ಲಿ ದುಃಖಿತರಾದರು. ಲೈವ್ ಟೆಲಿವಿಷನ್ನಲ್ಲಿ ನಿರೂಪಕಿ ದುಃಖತಪ್ತರಾದರು ಪ್ರಸಾರದ ಸಮಯದಲ್ಲಿ ತುಂಬಾ ಭಾವುಕರಾಗಿ ಧ್ವನಿಸುತ್ತಿದ್ದ ಮರ್ಯಮ್ ಅಜರ್ಚೆರ್, ಸುದ್ದಿ ನೀಡುವಾಗ ಕಣ್ಣೀರನ್ನು ತಡೆದುಕೊಳ್ಳಲು ಹೆಣಗಾಡಿದರು. “ಸೇಡು ತೀರಿಸಿಕೊಳ್ಳಲು ಬರುತ್ತಿದೆ. ಸೇಡು ತೀರಿಸಿಕೊಳ್ಳಲು ಶೀಘ್ರದಲ್ಲೇ ಬರಲಿದೆ. ಅವರು ಏನು ಮಾಡಿದ್ದಾರೆಂದು ಅವರು ನೋಡುತ್ತಾರೆ,” ಎಂದು ಅವರು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











