Main Story
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
Editor's Picks
Trending Now
Featured News

Cover Stories
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…
Popular Now
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…

Must Read
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…
-

ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಪ್ರಸಿದ್ಧ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗ ಮುರಿದು ದೈವದ ಮೂರ್ತಿ ಹಾಗೂ ಆಭರಣಗಳನ್ನು ಕಳವು ಮಾಡಿದ್ದ ಗ್ಯಾಂಗ್ ಒಂದನ್ನು ಪತ್ತೆಹಚ್ಚಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 17.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳ ವಿವರ: ಜಾಹೀದ್ ಸಿನಾನ್ (36) – ಹೆಚ್.ಕೆ. ಮಂಜಿಲ್, ಹೆಜಮಾಡಿ ಗ್ರಾಮ, ಉಡುಪಿ.ಯಾಸೀನ್…
-

ಮಂಗಳೂರು: ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂಗೆ ಚುನಾವಣಾ ಆಯೋಗದ ನೋಟೀಸು; ‘SIR’ ಕ್ರಮದ ವಿರುದ್ಧ ಮುನೀರ್ ಕಾಟಿಪಳ್ಳ ಆಕ್ರೋಶ
ಮಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದ A B ಇಬ್ರಾಹಿಂ ಅವರಿಗೆ ಚುನಾವಣಾ ಆಯೋಗ ನೋಟೀಸು ನೀಡಿದೆ. ಸಂಬಂಧ ಪಟ್ಟ ಅಧಿಕಾರಿ ಮುಂದೆ ನಿರ್ದಿಷ್ಟ ದಿನಾಂಕದಂದು ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಹಳೆಯ ಹಾಗು ಈಗಿನ ಮತದಾರರ ಪಟ್ಟಿಯಲ್ಲಿ ನಮೂದಾದ ಹೆಸರಿನಲ್ಲಿನ ಸಣ್ಣ ವ್ಯತ್ಯಾಸದ ಕಾರಣಕ್ಕೆ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಚುನಾವಣಾ ಆಯೋಗಕ್ಕೆ ಅನುಮಾನ ಮೂಡಿದೆ. 35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ…
-

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಅರೆಸ್ಟ್
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್ ಜಾರಿಯಾಗಿದ್ದು, ಸೆ.10ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿಯಲ್ಲಿ ರಮೇಶ್ನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…
-

ಉಡುಪಿ: ಜಾಮೀನು ಕೊಡಿಸುವ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ
ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Recommended News
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…
-

ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಪ್ರಸಿದ್ಧ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗ ಮುರಿದು ದೈವದ ಮೂರ್ತಿ ಹಾಗೂ ಆಭರಣಗಳನ್ನು ಕಳವು ಮಾಡಿದ್ದ ಗ್ಯಾಂಗ್ ಒಂದನ್ನು ಪತ್ತೆಹಚ್ಚಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 17.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳ ವಿವರ: ಜಾಹೀದ್ ಸಿನಾನ್ (36) – ಹೆಚ್.ಕೆ. ಮಂಜಿಲ್, ಹೆಜಮಾಡಿ ಗ್ರಾಮ, ಉಡುಪಿ.ಯಾಸೀನ್…
-

ಮಂಗಳೂರು: ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂಗೆ ಚುನಾವಣಾ ಆಯೋಗದ ನೋಟೀಸು; ‘SIR’ ಕ್ರಮದ ವಿರುದ್ಧ ಮುನೀರ್ ಕಾಟಿಪಳ್ಳ ಆಕ್ರೋಶ
ಮಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದ A B ಇಬ್ರಾಹಿಂ ಅವರಿಗೆ ಚುನಾವಣಾ ಆಯೋಗ ನೋಟೀಸು ನೀಡಿದೆ. ಸಂಬಂಧ ಪಟ್ಟ ಅಧಿಕಾರಿ ಮುಂದೆ ನಿರ್ದಿಷ್ಟ ದಿನಾಂಕದಂದು ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಹಳೆಯ ಹಾಗು ಈಗಿನ ಮತದಾರರ ಪಟ್ಟಿಯಲ್ಲಿ ನಮೂದಾದ ಹೆಸರಿನಲ್ಲಿನ ಸಣ್ಣ ವ್ಯತ್ಯಾಸದ ಕಾರಣಕ್ಕೆ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಚುನಾವಣಾ ಆಯೋಗಕ್ಕೆ ಅನುಮಾನ ಮೂಡಿದೆ. 35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ…
-

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಅರೆಸ್ಟ್
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್ ಜಾರಿಯಾಗಿದ್ದು, ಸೆ.10ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿಯಲ್ಲಿ ರಮೇಶ್ನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











